Advertisement
ಸುದ್ದಿಗಳು

ಆತೂರು: ಓಝೋನ್ ದಿನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

Share

ಆತೂರು: ಓಝೋನ್ ದಿನದ ಪ್ರಯುಕ್ತ  ಎಸ್ ಕೆ ಎಸ್ ಎಸ್ ಎಫ್ ದಕ್ಷಿಣ ಕನ್ನಡ ಜಿಲ್ಲೆ ಕಮಿಟಿ ನಿರ್ದೇಶನದಂತೆ ಸ್ವಚ್ಛತೆ ಕಾರ್ಯಕ್ರಮವು ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯ ಒಳಪಟ್ಟ ಆತೂರು ಶಾಖೆ ಇದರ ವತಿಯಿಂದ, ಆತೂರು ಶಾಖೆ ವಿಖಾಯ ಕಾರ್ಯಕರ್ತರಿಂದ ಬದ್ರಿಯಾ ಜುಮಾ ಮಸೀದಿಯ ದಫಾನ್ ಭೂಮಿಯ ಮತ್ತು  ಮಸೀದಿಯ ಸುತ್ತಮುತ್ತಲಿನ ಪರಿಸರ ಸಂಪೂರ್ಣ ಸ್ವಚ್ಛತೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬಿ. ಕೆ ಆತೂರು, ಕಾರ್ಯದರ್ಶಿ ಸಿರಾಜಿ ಬಡ್ಡಮೆ,ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯದ ಕೋಶಾಧಿಕಾರಿ ಝಕಾರಿಯಾ ಮುಸ್ಲಿಯಾರ್ ಆತೂರು,ಎಸ್ ಕೆ ಎಸ್ ಎಸ್ ಎಫ್  ಉಪ್ಪಿನಂಗಡಿ ವಲಯದ ವಿಖಾಯ ಮತ್ತು  ಎಸ್ ಕೆ ಎಸ್ ಎಸ್ ಎಫ್ ಆತೂರು ಶಾಖೆ ಕಾರ್ಯದರ್ಶಿ ಸಿದ್ದೀಕ್ ನೀರಾಜೆ ಮತ್ತು ಆತೂರು ವಿಖಾಯ ಕಾರ್ಯಕರ್ತರಾದ ಫಾರೂಕ್ ಏಲ್ಯಾಂಗ, ಫಾರೂಕ್ ಬಿ,  ಇಸ್ಮಾಯಿಲ್, ಅಬ್ಬಾಸ್ ಪೆರ್ಜಿ, ಷರೀಫ್,  ಅಝೀಝ್, ಜ್ಯೇನುದ್ದೀನ್, ಮುಹಮ್ಮದ್, ಅಹ್ಮದ್, ರಾಫಿ, ಸುಹೈಲ್, ಅಬ್ಬುಬಕರ್, ಅಶ್ರಫ್ ಆತೂರು ಬೈಲ್, ಎ ಅಬ್ದುಲ್ ಖಾದರ್  ವಿಖಾಯ ಕಾರ್ಯಕರ್ತರು  ಉಪಸ್ಥಿತರಿದ್ದರು.

.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 hour ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

11 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

13 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

16 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago