ಆತೂರು: ಓಝೋನ್ ದಿನದ ಪ್ರಯುಕ್ತ ಎಸ್ ಕೆ ಎಸ್ ಎಸ್ ಎಫ್ ದಕ್ಷಿಣ ಕನ್ನಡ ಜಿಲ್ಲೆ ಕಮಿಟಿ ನಿರ್ದೇಶನದಂತೆ ಸ್ವಚ್ಛತೆ ಕಾರ್ಯಕ್ರಮವು ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯ ಒಳಪಟ್ಟ ಆತೂರು ಶಾಖೆ ಇದರ ವತಿಯಿಂದ, ಆತೂರು ಶಾಖೆ ವಿಖಾಯ ಕಾರ್ಯಕರ್ತರಿಂದ ಬದ್ರಿಯಾ ಜುಮಾ ಮಸೀದಿಯ ದಫಾನ್ ಭೂಮಿಯ ಮತ್ತು ಮಸೀದಿಯ ಸುತ್ತಮುತ್ತಲಿನ ಪರಿಸರ ಸಂಪೂರ್ಣ ಸ್ವಚ್ಛತೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬಿ. ಕೆ ಆತೂರು, ಕಾರ್ಯದರ್ಶಿ ಸಿರಾಜಿ ಬಡ್ಡಮೆ,ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯದ ಕೋಶಾಧಿಕಾರಿ ಝಕಾರಿಯಾ ಮುಸ್ಲಿಯಾರ್ ಆತೂರು,ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯದ ವಿಖಾಯ ಮತ್ತು ಎಸ್ ಕೆ ಎಸ್ ಎಸ್ ಎಫ್ ಆತೂರು ಶಾಖೆ ಕಾರ್ಯದರ್ಶಿ ಸಿದ್ದೀಕ್ ನೀರಾಜೆ ಮತ್ತು ಆತೂರು ವಿಖಾಯ ಕಾರ್ಯಕರ್ತರಾದ ಫಾರೂಕ್ ಏಲ್ಯಾಂಗ, ಫಾರೂಕ್ ಬಿ, ಇಸ್ಮಾಯಿಲ್, ಅಬ್ಬಾಸ್ ಪೆರ್ಜಿ, ಷರೀಫ್, ಅಝೀಝ್, ಜ್ಯೇನುದ್ದೀನ್, ಮುಹಮ್ಮದ್, ಅಹ್ಮದ್, ರಾಫಿ, ಸುಹೈಲ್, ಅಬ್ಬುಬಕರ್, ಅಶ್ರಫ್ ಆತೂರು ಬೈಲ್, ಎ ಅಬ್ದುಲ್ ಖಾದರ್ ವಿಖಾಯ ಕಾರ್ಯಕರ್ತರು ಉಪಸ್ಥಿತರಿದ್ದರು.
.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…