ಆತೂರು: ಓಝೋನ್ ದಿನದ ಪ್ರಯುಕ್ತ ಎಸ್ ಕೆ ಎಸ್ ಎಸ್ ಎಫ್ ದಕ್ಷಿಣ ಕನ್ನಡ ಜಿಲ್ಲೆ ಕಮಿಟಿ ನಿರ್ದೇಶನದಂತೆ ಸ್ವಚ್ಛತೆ ಕಾರ್ಯಕ್ರಮವು ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯ ಒಳಪಟ್ಟ ಆತೂರು ಶಾಖೆ ಇದರ ವತಿಯಿಂದ, ಆತೂರು ಶಾಖೆ ವಿಖಾಯ ಕಾರ್ಯಕರ್ತರಿಂದ ಬದ್ರಿಯಾ ಜುಮಾ ಮಸೀದಿಯ ದಫಾನ್ ಭೂಮಿಯ ಮತ್ತು ಮಸೀದಿಯ ಸುತ್ತಮುತ್ತಲಿನ ಪರಿಸರ ಸಂಪೂರ್ಣ ಸ್ವಚ್ಛತೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬಿ. ಕೆ ಆತೂರು, ಕಾರ್ಯದರ್ಶಿ ಸಿರಾಜಿ ಬಡ್ಡಮೆ,ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯದ ಕೋಶಾಧಿಕಾರಿ ಝಕಾರಿಯಾ ಮುಸ್ಲಿಯಾರ್ ಆತೂರು,ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯದ ವಿಖಾಯ ಮತ್ತು ಎಸ್ ಕೆ ಎಸ್ ಎಸ್ ಎಫ್ ಆತೂರು ಶಾಖೆ ಕಾರ್ಯದರ್ಶಿ ಸಿದ್ದೀಕ್ ನೀರಾಜೆ ಮತ್ತು ಆತೂರು ವಿಖಾಯ ಕಾರ್ಯಕರ್ತರಾದ ಫಾರೂಕ್ ಏಲ್ಯಾಂಗ, ಫಾರೂಕ್ ಬಿ, ಇಸ್ಮಾಯಿಲ್, ಅಬ್ಬಾಸ್ ಪೆರ್ಜಿ, ಷರೀಫ್, ಅಝೀಝ್, ಜ್ಯೇನುದ್ದೀನ್, ಮುಹಮ್ಮದ್, ಅಹ್ಮದ್, ರಾಫಿ, ಸುಹೈಲ್, ಅಬ್ಬುಬಕರ್, ಅಶ್ರಫ್ ಆತೂರು ಬೈಲ್, ಎ ಅಬ್ದುಲ್ ಖಾದರ್ ವಿಖಾಯ ಕಾರ್ಯಕರ್ತರು ಉಪಸ್ಥಿತರಿದ್ದರು.
.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…