ಆತೂರು: ಓಝೋನ್ ದಿನದ ಪ್ರಯುಕ್ತ ಎಸ್ ಕೆ ಎಸ್ ಎಸ್ ಎಫ್ ದಕ್ಷಿಣ ಕನ್ನಡ ಜಿಲ್ಲೆ ಕಮಿಟಿ ನಿರ್ದೇಶನದಂತೆ ಸ್ವಚ್ಛತೆ ಕಾರ್ಯಕ್ರಮವು ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯ ಒಳಪಟ್ಟ ಆತೂರು ಶಾಖೆ ಇದರ ವತಿಯಿಂದ, ಆತೂರು ಶಾಖೆ ವಿಖಾಯ ಕಾರ್ಯಕರ್ತರಿಂದ ಬದ್ರಿಯಾ ಜುಮಾ ಮಸೀದಿಯ ದಫಾನ್ ಭೂಮಿಯ ಮತ್ತು ಮಸೀದಿಯ ಸುತ್ತಮುತ್ತಲಿನ ಪರಿಸರ ಸಂಪೂರ್ಣ ಸ್ವಚ್ಛತೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬಿ. ಕೆ ಆತೂರು, ಕಾರ್ಯದರ್ಶಿ ಸಿರಾಜಿ ಬಡ್ಡಮೆ,ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯದ ಕೋಶಾಧಿಕಾರಿ ಝಕಾರಿಯಾ ಮುಸ್ಲಿಯಾರ್ ಆತೂರು,ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯದ ವಿಖಾಯ ಮತ್ತು ಎಸ್ ಕೆ ಎಸ್ ಎಸ್ ಎಫ್ ಆತೂರು ಶಾಖೆ ಕಾರ್ಯದರ್ಶಿ ಸಿದ್ದೀಕ್ ನೀರಾಜೆ ಮತ್ತು ಆತೂರು ವಿಖಾಯ ಕಾರ್ಯಕರ್ತರಾದ ಫಾರೂಕ್ ಏಲ್ಯಾಂಗ, ಫಾರೂಕ್ ಬಿ, ಇಸ್ಮಾಯಿಲ್, ಅಬ್ಬಾಸ್ ಪೆರ್ಜಿ, ಷರೀಫ್, ಅಝೀಝ್, ಜ್ಯೇನುದ್ದೀನ್, ಮುಹಮ್ಮದ್, ಅಹ್ಮದ್, ರಾಫಿ, ಸುಹೈಲ್, ಅಬ್ಬುಬಕರ್, ಅಶ್ರಫ್ ಆತೂರು ಬೈಲ್, ಎ ಅಬ್ದುಲ್ ಖಾದರ್ ವಿಖಾಯ ಕಾರ್ಯಕರ್ತರು ಉಪಸ್ಥಿತರಿದ್ದರು.
.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…