ಆತೂರು: ಓಝೋನ್ ದಿನದ ಪ್ರಯುಕ್ತ ಎಸ್ ಕೆ ಎಸ್ ಎಸ್ ಎಫ್ ದಕ್ಷಿಣ ಕನ್ನಡ ಜಿಲ್ಲೆ ಕಮಿಟಿ ನಿರ್ದೇಶನದಂತೆ ಸ್ವಚ್ಛತೆ ಕಾರ್ಯಕ್ರಮವು ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯ ಒಳಪಟ್ಟ ಆತೂರು ಶಾಖೆ ಇದರ ವತಿಯಿಂದ, ಆತೂರು ಶಾಖೆ ವಿಖಾಯ ಕಾರ್ಯಕರ್ತರಿಂದ ಬದ್ರಿಯಾ ಜುಮಾ ಮಸೀದಿಯ ದಫಾನ್ ಭೂಮಿಯ ಮತ್ತು ಮಸೀದಿಯ ಸುತ್ತಮುತ್ತಲಿನ ಪರಿಸರ ಸಂಪೂರ್ಣ ಸ್ವಚ್ಛತೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬಿ. ಕೆ ಆತೂರು, ಕಾರ್ಯದರ್ಶಿ ಸಿರಾಜಿ ಬಡ್ಡಮೆ,ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯದ ಕೋಶಾಧಿಕಾರಿ ಝಕಾರಿಯಾ ಮುಸ್ಲಿಯಾರ್ ಆತೂರು,ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯದ ವಿಖಾಯ ಮತ್ತು ಎಸ್ ಕೆ ಎಸ್ ಎಸ್ ಎಫ್ ಆತೂರು ಶಾಖೆ ಕಾರ್ಯದರ್ಶಿ ಸಿದ್ದೀಕ್ ನೀರಾಜೆ ಮತ್ತು ಆತೂರು ವಿಖಾಯ ಕಾರ್ಯಕರ್ತರಾದ ಫಾರೂಕ್ ಏಲ್ಯಾಂಗ, ಫಾರೂಕ್ ಬಿ, ಇಸ್ಮಾಯಿಲ್, ಅಬ್ಬಾಸ್ ಪೆರ್ಜಿ, ಷರೀಫ್, ಅಝೀಝ್, ಜ್ಯೇನುದ್ದೀನ್, ಮುಹಮ್ಮದ್, ಅಹ್ಮದ್, ರಾಫಿ, ಸುಹೈಲ್, ಅಬ್ಬುಬಕರ್, ಅಶ್ರಫ್ ಆತೂರು ಬೈಲ್, ಎ ಅಬ್ದುಲ್ ಖಾದರ್ ವಿಖಾಯ ಕಾರ್ಯಕರ್ತರು ಉಪಸ್ಥಿತರಿದ್ದರು.
.
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…