ಆತೂರು: ಓಝೋನ್ ದಿನದ ಪ್ರಯುಕ್ತ ಎಸ್ ಕೆ ಎಸ್ ಎಸ್ ಎಫ್ ದಕ್ಷಿಣ ಕನ್ನಡ ಜಿಲ್ಲೆ ಕಮಿಟಿ ನಿರ್ದೇಶನದಂತೆ ಸ್ವಚ್ಛತೆ ಕಾರ್ಯಕ್ರಮವು ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯ ಒಳಪಟ್ಟ ಆತೂರು ಶಾಖೆ ಇದರ ವತಿಯಿಂದ, ಆತೂರು ಶಾಖೆ ವಿಖಾಯ ಕಾರ್ಯಕರ್ತರಿಂದ ಬದ್ರಿಯಾ ಜುಮಾ ಮಸೀದಿಯ ದಫಾನ್ ಭೂಮಿಯ ಮತ್ತು ಮಸೀದಿಯ ಸುತ್ತಮುತ್ತಲಿನ ಪರಿಸರ ಸಂಪೂರ್ಣ ಸ್ವಚ್ಛತೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬಿ. ಕೆ ಆತೂರು, ಕಾರ್ಯದರ್ಶಿ ಸಿರಾಜಿ ಬಡ್ಡಮೆ,ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯದ ಕೋಶಾಧಿಕಾರಿ ಝಕಾರಿಯಾ ಮುಸ್ಲಿಯಾರ್ ಆತೂರು,ಎಸ್ ಕೆ ಎಸ್ ಎಸ್ ಎಫ್ ಉಪ್ಪಿನಂಗಡಿ ವಲಯದ ವಿಖಾಯ ಮತ್ತು ಎಸ್ ಕೆ ಎಸ್ ಎಸ್ ಎಫ್ ಆತೂರು ಶಾಖೆ ಕಾರ್ಯದರ್ಶಿ ಸಿದ್ದೀಕ್ ನೀರಾಜೆ ಮತ್ತು ಆತೂರು ವಿಖಾಯ ಕಾರ್ಯಕರ್ತರಾದ ಫಾರೂಕ್ ಏಲ್ಯಾಂಗ, ಫಾರೂಕ್ ಬಿ, ಇಸ್ಮಾಯಿಲ್, ಅಬ್ಬಾಸ್ ಪೆರ್ಜಿ, ಷರೀಫ್, ಅಝೀಝ್, ಜ್ಯೇನುದ್ದೀನ್, ಮುಹಮ್ಮದ್, ಅಹ್ಮದ್, ರಾಫಿ, ಸುಹೈಲ್, ಅಬ್ಬುಬಕರ್, ಅಶ್ರಫ್ ಆತೂರು ಬೈಲ್, ಎ ಅಬ್ದುಲ್ ಖಾದರ್ ವಿಖಾಯ ಕಾರ್ಯಕರ್ತರು ಉಪಸ್ಥಿತರಿದ್ದರು.
.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…