ಆತೂರು: ಆತೂರು ಬಳಿಯ ಎಲ್ಯಂಗದಲ್ಲಿ ಮಳೆಗೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟ ಕಾರಣ ಆತೂರು ಬೈಲ್ ನಾಗರಿಕರಿಂದ ರಸ್ತೆ ದುರಸ್ಥಿ ಕಾರ್ಯ ನಡೆಯಿತು.
ಈ ಸಂದರ್ಭದಲ್ಲಿ ಎ.ಕೆ ಬಶೀರ್, ಎ.ಎಚ್ ಹಮೀದ್, ಇಕ್ಬಾಲ್, ಇಸ್ಮಾಯಿಲ್, ಬಾತಿಶಾ ಆತೂರು, ರಾಝಿಕ್ ಆತೂರು, ರಮ್ಲ ಏಲ್ಯಂಗ, ಸಮೀರ್, ಜಾಪರ್, ಜುನೈದ್, ಜವಾದ್, ಅಶ್ರಪ್, ಆಸಿಪ್ ಶ್ರಮದಾನ ಕಾರ್ಯದಲ್ಲಿ ಪಾಲ್ಗೊಂಡರು.
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…