ಆತೂರು ವಿಖಾಯ ಕಾರ್ಯಕರ್ತರಿಂದ ರಸ್ತೆ ದುರಸ್ತಿ

December 13, 2019
11:03 AM

ಸುಳ್ಯ: ಆತೂರಿನಿಂದ ಆತೂರ್ ಬೈಲ್ ಸಂಪರ್ಕ ಕಲ್ಪಿಸುವ ರಸ್ತೆಯು ತೀರಾ ಹದಗೆಟ್ಟಿದ್ದು, ಮಸೀದಿ, ಶಾಲೆ ದೇವಸ್ಥಾನಗಳಿಗೆ ಹೋಗುವ ಸಾರ್ವಜನಿಕರು, ಶಾಲಾ ಮಕ್ಕಳು ನಡೆದಾಡಲೂ ಕೂಡ ಪ್ರಯಾಸಪಡುವುದನ್ನು ಮನಗಂಡು ಆತೂರ್ ಕ್ಲಸ್ಟರ್ ವಿಖಾಯ ತಂಡವು ಶ್ರಮಸೇವೆಯ ಮೂಲಕ ರಸ್ತೆ ದೂರಸ್ತಿಗೊಳಿಸಿ, ಸಮಾಜಕ್ಕೆ ಮಾದರಿ ಸೇವೆ ನೀಡಿದರು.

ಶ್ರಮಸೇವೆಯಲ್ಲಿ, ವಿಖಾಯ ಎಕ್ಟೀವ್ ವಿಂಗ್ ಸದಸ್ಯರಾದ ಝೈನ್ ಆತೂರ್, ಫಾರೂಕ್ ಆತೂರ್, ಷರೀಫ್ ಆತೂರ್, ಜಲೀಲ್ ಆತೂರ್ ಬೈಲ್ ಹಾಗೂ ಅಕ್ಬರ್ ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror