ಸುಳ್ಯ: ಆತೂರಿನಿಂದ ಆತೂರ್ ಬೈಲ್ ಸಂಪರ್ಕ ಕಲ್ಪಿಸುವ ರಸ್ತೆಯು ತೀರಾ ಹದಗೆಟ್ಟಿದ್ದು, ಮಸೀದಿ, ಶಾಲೆ ದೇವಸ್ಥಾನಗಳಿಗೆ ಹೋಗುವ ಸಾರ್ವಜನಿಕರು, ಶಾಲಾ ಮಕ್ಕಳು ನಡೆದಾಡಲೂ ಕೂಡ ಪ್ರಯಾಸಪಡುವುದನ್ನು ಮನಗಂಡು ಆತೂರ್ ಕ್ಲಸ್ಟರ್ ವಿಖಾಯ ತಂಡವು ಶ್ರಮಸೇವೆಯ ಮೂಲಕ ರಸ್ತೆ ದೂರಸ್ತಿಗೊಳಿಸಿ, ಸಮಾಜಕ್ಕೆ ಮಾದರಿ ಸೇವೆ ನೀಡಿದರು.
ಶ್ರಮಸೇವೆಯಲ್ಲಿ, ವಿಖಾಯ ಎಕ್ಟೀವ್ ವಿಂಗ್ ಸದಸ್ಯರಾದ ಝೈನ್ ಆತೂರ್, ಫಾರೂಕ್ ಆತೂರ್, ಷರೀಫ್ ಆತೂರ್, ಜಲೀಲ್ ಆತೂರ್ ಬೈಲ್ ಹಾಗೂ ಅಕ್ಬರ್ ಪಾಲ್ಗೊಂಡಿದ್ದರು.
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…