ಸುಳ್ಯ: ಆತೂರಿನಿಂದ ಆತೂರ್ ಬೈಲ್ ಸಂಪರ್ಕ ಕಲ್ಪಿಸುವ ರಸ್ತೆಯು ತೀರಾ ಹದಗೆಟ್ಟಿದ್ದು, ಮಸೀದಿ, ಶಾಲೆ ದೇವಸ್ಥಾನಗಳಿಗೆ ಹೋಗುವ ಸಾರ್ವಜನಿಕರು, ಶಾಲಾ ಮಕ್ಕಳು ನಡೆದಾಡಲೂ ಕೂಡ ಪ್ರಯಾಸಪಡುವುದನ್ನು ಮನಗಂಡು ಆತೂರ್ ಕ್ಲಸ್ಟರ್ ವಿಖಾಯ ತಂಡವು ಶ್ರಮಸೇವೆಯ ಮೂಲಕ ರಸ್ತೆ ದೂರಸ್ತಿಗೊಳಿಸಿ, ಸಮಾಜಕ್ಕೆ ಮಾದರಿ ಸೇವೆ ನೀಡಿದರು.
ಶ್ರಮಸೇವೆಯಲ್ಲಿ, ವಿಖಾಯ ಎಕ್ಟೀವ್ ವಿಂಗ್ ಸದಸ್ಯರಾದ ಝೈನ್ ಆತೂರ್, ಫಾರೂಕ್ ಆತೂರ್, ಷರೀಫ್ ಆತೂರ್, ಜಲೀಲ್ ಆತೂರ್ ಬೈಲ್ ಹಾಗೂ ಅಕ್ಬರ್ ಪಾಲ್ಗೊಂಡಿದ್ದರು.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…