ಸುಳ್ಯ: ಆತೂರಿನಿಂದ ಆತೂರ್ ಬೈಲ್ ಸಂಪರ್ಕ ಕಲ್ಪಿಸುವ ರಸ್ತೆಯು ತೀರಾ ಹದಗೆಟ್ಟಿದ್ದು, ಮಸೀದಿ, ಶಾಲೆ ದೇವಸ್ಥಾನಗಳಿಗೆ ಹೋಗುವ ಸಾರ್ವಜನಿಕರು, ಶಾಲಾ ಮಕ್ಕಳು ನಡೆದಾಡಲೂ ಕೂಡ ಪ್ರಯಾಸಪಡುವುದನ್ನು ಮನಗಂಡು ಆತೂರ್ ಕ್ಲಸ್ಟರ್ ವಿಖಾಯ ತಂಡವು ಶ್ರಮಸೇವೆಯ ಮೂಲಕ ರಸ್ತೆ ದೂರಸ್ತಿಗೊಳಿಸಿ, ಸಮಾಜಕ್ಕೆ ಮಾದರಿ ಸೇವೆ ನೀಡಿದರು.
ಶ್ರಮಸೇವೆಯಲ್ಲಿ, ವಿಖಾಯ ಎಕ್ಟೀವ್ ವಿಂಗ್ ಸದಸ್ಯರಾದ ಝೈನ್ ಆತೂರ್, ಫಾರೂಕ್ ಆತೂರ್, ಷರೀಫ್ ಆತೂರ್, ಜಲೀಲ್ ಆತೂರ್ ಬೈಲ್ ಹಾಗೂ ಅಕ್ಬರ್ ಪಾಲ್ಗೊಂಡಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…