ಸುಳ್ಯ: ಆತೂರಿನಿಂದ ಆತೂರ್ ಬೈಲ್ ಸಂಪರ್ಕ ಕಲ್ಪಿಸುವ ರಸ್ತೆಯು ತೀರಾ ಹದಗೆಟ್ಟಿದ್ದು, ಮಸೀದಿ, ಶಾಲೆ ದೇವಸ್ಥಾನಗಳಿಗೆ ಹೋಗುವ ಸಾರ್ವಜನಿಕರು, ಶಾಲಾ ಮಕ್ಕಳು ನಡೆದಾಡಲೂ ಕೂಡ ಪ್ರಯಾಸಪಡುವುದನ್ನು ಮನಗಂಡು ಆತೂರ್ ಕ್ಲಸ್ಟರ್ ವಿಖಾಯ ತಂಡವು ಶ್ರಮಸೇವೆಯ ಮೂಲಕ ರಸ್ತೆ ದೂರಸ್ತಿಗೊಳಿಸಿ, ಸಮಾಜಕ್ಕೆ ಮಾದರಿ ಸೇವೆ ನೀಡಿದರು.
ಶ್ರಮಸೇವೆಯಲ್ಲಿ, ವಿಖಾಯ ಎಕ್ಟೀವ್ ವಿಂಗ್ ಸದಸ್ಯರಾದ ಝೈನ್ ಆತೂರ್, ಫಾರೂಕ್ ಆತೂರ್, ಷರೀಫ್ ಆತೂರ್, ಜಲೀಲ್ ಆತೂರ್ ಬೈಲ್ ಹಾಗೂ ಅಕ್ಬರ್ ಪಾಲ್ಗೊಂಡಿದ್ದರು.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…