ಸುಳ್ಯ: ಆತೂರಿನಿಂದ ಆತೂರ್ ಬೈಲ್ ಸಂಪರ್ಕ ಕಲ್ಪಿಸುವ ರಸ್ತೆಯು ತೀರಾ ಹದಗೆಟ್ಟಿದ್ದು, ಮಸೀದಿ, ಶಾಲೆ ದೇವಸ್ಥಾನಗಳಿಗೆ ಹೋಗುವ ಸಾರ್ವಜನಿಕರು, ಶಾಲಾ ಮಕ್ಕಳು ನಡೆದಾಡಲೂ ಕೂಡ ಪ್ರಯಾಸಪಡುವುದನ್ನು ಮನಗಂಡು ಆತೂರ್ ಕ್ಲಸ್ಟರ್ ವಿಖಾಯ ತಂಡವು ಶ್ರಮಸೇವೆಯ ಮೂಲಕ ರಸ್ತೆ ದೂರಸ್ತಿಗೊಳಿಸಿ, ಸಮಾಜಕ್ಕೆ ಮಾದರಿ ಸೇವೆ ನೀಡಿದರು.
ಶ್ರಮಸೇವೆಯಲ್ಲಿ, ವಿಖಾಯ ಎಕ್ಟೀವ್ ವಿಂಗ್ ಸದಸ್ಯರಾದ ಝೈನ್ ಆತೂರ್, ಫಾರೂಕ್ ಆತೂರ್, ಷರೀಫ್ ಆತೂರ್, ಜಲೀಲ್ ಆತೂರ್ ಬೈಲ್ ಹಾಗೂ ಅಕ್ಬರ್ ಪಾಲ್ಗೊಂಡಿದ್ದರು.
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…