ಸುಳ್ಯ: ಆತೂರಿನಿಂದ ಆತೂರ್ ಬೈಲ್ ಸಂಪರ್ಕ ಕಲ್ಪಿಸುವ ರಸ್ತೆಯು ತೀರಾ ಹದಗೆಟ್ಟಿದ್ದು, ಮಸೀದಿ, ಶಾಲೆ ದೇವಸ್ಥಾನಗಳಿಗೆ ಹೋಗುವ ಸಾರ್ವಜನಿಕರು, ಶಾಲಾ ಮಕ್ಕಳು ನಡೆದಾಡಲೂ ಕೂಡ ಪ್ರಯಾಸಪಡುವುದನ್ನು ಮನಗಂಡು ಆತೂರ್ ಕ್ಲಸ್ಟರ್ ವಿಖಾಯ ತಂಡವು ಶ್ರಮಸೇವೆಯ ಮೂಲಕ ರಸ್ತೆ ದೂರಸ್ತಿಗೊಳಿಸಿ, ಸಮಾಜಕ್ಕೆ ಮಾದರಿ ಸೇವೆ ನೀಡಿದರು.
ಶ್ರಮಸೇವೆಯಲ್ಲಿ, ವಿಖಾಯ ಎಕ್ಟೀವ್ ವಿಂಗ್ ಸದಸ್ಯರಾದ ಝೈನ್ ಆತೂರ್, ಫಾರೂಕ್ ಆತೂರ್, ಷರೀಫ್ ಆತೂರ್, ಜಲೀಲ್ ಆತೂರ್ ಬೈಲ್ ಹಾಗೂ ಅಕ್ಬರ್ ಪಾಲ್ಗೊಂಡಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…