ಸುದ್ದಿಗಳು

ಆತ್ಮ ವಿಶ್ವಾಸ, ಒಗ್ಗಟ್ಟು ಮೈಗೂಡಿಸಿಕೊಂಡು ಹೆಜ್ಜೆ ಇಟ್ಟಾಗ ವೃತ್ತಿ ಫಲಪ್ರದ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕೆಲವು ಕೌಶಲ್ಯಗಳನ್ನು ಪ್ರಕೃತಿ ನಮಗೆ ಕಲಿಸುತ್ತದೆ. ಓದುವುದು ಬರೆಯುವುದು ಲೆಕ್ಕಾಚಾರದ ಸಾಮರ್ಥ್ಯಗಳನ್ನು ನಿತ್ಯ ಜೀವನದಲ್ಲಿ ನಾವೇ ಕಲಿತುಕೊಳ್ಳಬೇಕು. ವೃತ್ತಿ ಮಾರ್ಗದರ್ಶನಕ್ಕೆ ಬೇಕಾದ ಆಸಕ್ತಿ , ಆತ್ಮ ವಿಶ್ವಾಸ,ಒಗ್ಗಟ್ಟು ಇವುಗಳನ್ನು ಮೈಗೂಡಿಸಿಕೊಂಡು ಹೆಜ್ಜೆ ಇಟ್ಟಾಗ ನಮ್ಮ ವೃತ್ತಿ ಫಲಪ್ರದವಾಗುವುದು ಎಂದು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಎಂಬಿ ಎ ವಿಭಾಗ ಮುಖ್ಯಸ್ಥರಾದ ಡಾ. ಸುರೇಖಾ ಪ್ರಭು ಅವರು ಹೇಳಿದರು.

Advertisement

ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ವಾಣಿಜ್ಯ ಸಂಘದ ವತಿಯಿಂದ ನಡೆದ ಆಧುನಿಕ ಯುಗದಲ್ಲಿ ವಾಣಿಜ್ಯ ವಿದ್ಯಾರ್ಥಿಗಳು ಮೈ ಗೂಡಿಸಿಕೊಳ್ಳಬೇಕಾದ ವೃತ್ತಿ ಕೌಶಲ್ಯಗಳು ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಸಭಾಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯರು ವಹಿಸಿದ್ದರು. ವೇದಿಕೆಯಲ್ಲಿ ಉಪನ್ಯಾಸಕಿಯರಾದ  ಸಾವಿತ್ರಿ,  ಹರ್ಷಿತ ಉಪಸ್ಥಿತರಿದ್ದರು.

ವಿದ್ಯಾರ್ಥಿ ಶ್ರೀ ರಾಮ ಸ್ವಾಗತಿಸಿ, ಹಲೀಮತ್ ಅಜ್ಮೀನ ವಂದಿಸಿದರು. ವಿದ್ಯಾರ್ಥಿನಿ ಸಾಧನ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸರ್ಪಸಂಸ್ಕಾರವು ಈ ಶಾಪದಿಂದ ಮುಕ್ತಿಯನ್ನು ಒದಗಿಸುವ ಮಾರ್ಗ

ವಿವಾಹದ ವಿಳಂಬ, ಸಂತಾನದ ಕೊರತೆ, ಮತ್ತು ಆರ್ಥಿಕ ಅಡೆತಡೆಗಳಿಗೆ ಕಾರಣವಾಗಬಹುದು. ಸರ್ಪಸಂಸ್ಕಾರವು ಈ…

1 hour ago

ಹವಾಮಾನ ವರದಿ | 31-07-2025 | ಇನ್ನೊಂದು ವಾಯುಭಾರ ಕುಸಿತದ ಲಕ್ಷಣ |

ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…

20 hours ago

ಆಧುನಿಕ ಯುಗದಲ್ಲಿ ತಂತ್ರಜ್ಞ ದಲ್ಲಾಳಿಗಳು

ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…

1 day ago

ಹಾವೇರಿಯಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ ಮಾರಾಟ ಜಾಲ ಸಕ್ರಿಯ | ರಾಜ್ಯದ 639 ರೈತರಿಗೆ ವಂಚನೆ |

ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…

2 days ago

ಕಾಡಾನೆಗಳ ನಿಯಂತ್ರಣಕ್ಕೆ ಕೇಂದ್ರ ಅರಣ್ಯ ಸಚಿವರಿಗೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮನವಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…

2 days ago

ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆ | 800 ಕ್ಕೂ ಅಧಿಕ ವಿದ್ಯುತ್‌ ಕಂಬಗಳಿಗೆ ಹಾನಿ – ವಿದ್ಯುತ್ ಸಂಪರ್ಕ ಅಸ್ತವ್ಯಸ್ತ

ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…

2 days ago