ಸುಳ್ಯ: ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶ್ರೀ ನಿರ್ಮಲನಾಥಾನಂದ ಸ್ವಾಮೀಜಿ ಬುಧವಾರ ಸುಳ್ಯಕ್ಕೆ ಭೇಟಿ ನೀಡಿದರು. ಕೆ.ವಿ.ಜಿ.ಆಯುರ್ವೇದ ಕಾಲೇಜಿನ ಆಡಳಿತಾಧಿಕಾರಿ ಡಾ.ಡಿ.ವಿ.ಲೀಲಾಧರ್ ಕುರುಂಜಿಭಾಗ್ ನಲ್ಲಿ ನಿರ್ಮಿಸಿದ ನೂತನ ಮನೆಯ ಗೃಹಪ್ರವೇಶ ಮತ್ತು ಗುರುಪ್ರವೇಶ ಕಾರ್ಯಕ್ರಮದಲ್ಲಿ ಸ್ವಾಮೀಜಿ ಭಾಗವಹಿಸಿದರು.
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
View Comments
Very good.ತಾಲ್ಲೂಕಿನ ಸುದ್ದಿ ಬಹಳ ಬೇಗ ದೊರಕುವುದು.ಶುಭವಾಗಲಿ.