ಸುಳ್ಯ: ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶ್ರೀ ನಿರ್ಮಲನಾಥಾನಂದ ಸ್ವಾಮೀಜಿ ಬುಧವಾರ ಸುಳ್ಯಕ್ಕೆ ಭೇಟಿ ನೀಡಿದರು. ಕೆ.ವಿ.ಜಿ.ಆಯುರ್ವೇದ ಕಾಲೇಜಿನ ಆಡಳಿತಾಧಿಕಾರಿ ಡಾ.ಡಿ.ವಿ.ಲೀಲಾಧರ್ ಕುರುಂಜಿಭಾಗ್ ನಲ್ಲಿ ನಿರ್ಮಿಸಿದ ನೂತನ ಮನೆಯ ಗೃಹಪ್ರವೇಶ ಮತ್ತು ಗುರುಪ್ರವೇಶ ಕಾರ್ಯಕ್ರಮದಲ್ಲಿ ಸ್ವಾಮೀಜಿ ಭಾಗವಹಿಸಿದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
View Comments
Very good.ತಾಲ್ಲೂಕಿನ ಸುದ್ದಿ ಬಹಳ ಬೇಗ ದೊರಕುವುದು.ಶುಭವಾಗಲಿ.