ಸುದ್ದಿಗಳು

ಆಧುನಿಕ ಯುಗದಲ್ಲಿ ಮಯ್ಯತ್ ಪರಿಪಾಲನೆ ಅರಿತು ಬದುಕಿದರೆ ಜೀವನ ಸಾರ್ಥಕ :ವಲಿಯುದ್ದೀನ್ ಫೈಝಿ ಉಸ್ತಾದ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ : ಮುಹಿಯುದ್ದೀನ್ ಜುಮಾ ಮಸೀದಿ ಅತ್ತಿಕ್ಕರಮಜಲು ಇದರ ಅಂಗ ಸಂಸ್ಥೆಯಾದ ಮಿನ್ನತುಲ್ ಹುದಾ ಇದರ ಪಂಚವಾರ್ಷಿಕ ಪ್ರಯುಕ್ತ ಮಯ್ಯತ್ ಪರಿಪಾಲನ ದ್ವಿದಿನ ಪ್ರಭಾಷಣ ದ ಸಮಾಪನ ದಿನವು ನವಂಬರ್ 19 ರಂದು ನಡೆಯಿತು .

Advertisement
Advertisement

ಸಮಾಪನ ದಿನದ ಕಾರ್ಯಕ್ರಮ ದ ಅಧ್ಯಕ್ಷ ತೆಯನ್ನು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಪಿ ಇಸ್ಹಾಕ್ ಸಾಹೇಬ್ ವಹಿಸಿದ್ದರು. ಮಸೀದಿಯ ಖತೀಬ ಯಾಸರ್ ಅರಫಾತ್ ಕೌಸರಿ ಉದ್ಘಾಟಿಸಿದರು. ಇರ್ಷಾದ್ ಫೈಝಿ ಪಾಲ್ತಾಡ್ ಪ್ರಾಸ್ತಾವಿಕ ಭಾಷಣ ಮಾಡಿದರು .
ದ್ವಿದಿನ ಪ್ರಭಾಷಣ ಸಮಾಪನ ದಿನದಂದು ಕೇರಳದ ಪ್ರಸಿದ್ದ ವಾಗ್ಮಿ ಉಸ್ತಾದ್ ವಲಿಯುದ್ದೀನ್ ಫೈಝಿ ಪ್ರಭಾಷಣ ಮಾಡಿದರು. ಪ್ರಸಕ್ತ ಕಾಲದಲ್ಲಿ ಮಯ್ಯತ್ ಪರಿಪಾಲನೆ ವಿಷಯ ನಾವೆಲ್ಲರೂ ಅರಿಯಬೇಕಾದ ವಿಷಯವಾಗಿದೆ.ನಮ್ಮ ಜೀವನದ ತಿಳಿಯಲೇಬೇಕಾದ ಅಂಶವಾಗಿದೆ. ಆದುದರಿಂದ ನಾವು ಇದರ ಕುರಿತು ಗಂಭೀರವಾಗಿ ಪರಿಗಣಿಸಿ ಬದುಕಿದರೆ ಜೀವನ ಸಾರ್ಥಕ ಎಂದು ಅವರು ಹೇಳಿದರು.

ತಾ.ಪಂ ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ , ಹಮೀದ್ ಹಾಜಿ ಸುಳ್ಯ , ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಆಡಳಿತ ಮಂಡಳಿ ಉಪಾಧ್ಯಕ್ಷ ಯು ಹೆಚ್ ಅಬೂಬಕ್ಕರ್, ಕೋಶಾಧಿಕಾರಿ ಹಾಜಿ ಕೆ ಮಮ್ಮಾಲಿ , ಸದಸ್ಯ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ,ಝುಬೈರ್ ಮುಸ್ಲಿಯಾರ್ , ಝಕರಿಯಾ ಅಹ್ಸನಿ , ಅಬ್ದುಲ್ ರಹ್ಮಾನ್ ಅಲೆಕ್ಕಾಡಿ ,ಹನೀಫ್ ಸಾಹೇಬ್ ಪಾಜಪಳ್ಳ , ಶರೀಫ್ ಫ್ರಂಟ್ ಲೈನ್ , ಸುಳ್ಯ ವಿಖಾಯ ಚೇರ್ಮನ್ ಜಮಾಲುದ್ದೀನ್ ಕೆ ಎಸ್ , ಇಸ್ಮಾಯಿಲ್ ಪಡ್ಪಿನಂಗಡಿ , ಮಹಮೂದ್ ಶಾಹಿನ್ ಮಾಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಕ ಕೆ ಎಂ ಇಕ್ಬಾಲ್ ಬಾಳಿಲ ಸ್ವಾಗತಿಸಿದರು .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

5 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

6 hours ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

6 hours ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

6 hours ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

14 hours ago