ಸುದ್ದಿಗಳು

ಆಧುನಿಕ ಯುಗದಲ್ಲಿ ಮಯ್ಯತ್ ಪರಿಪಾಲನೆ ಅರಿತು ಬದುಕಿದರೆ ಜೀವನ ಸಾರ್ಥಕ :ವಲಿಯುದ್ದೀನ್ ಫೈಝಿ ಉಸ್ತಾದ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ : ಮುಹಿಯುದ್ದೀನ್ ಜುಮಾ ಮಸೀದಿ ಅತ್ತಿಕ್ಕರಮಜಲು ಇದರ ಅಂಗ ಸಂಸ್ಥೆಯಾದ ಮಿನ್ನತುಲ್ ಹುದಾ ಇದರ ಪಂಚವಾರ್ಷಿಕ ಪ್ರಯುಕ್ತ ಮಯ್ಯತ್ ಪರಿಪಾಲನ ದ್ವಿದಿನ ಪ್ರಭಾಷಣ ದ ಸಮಾಪನ ದಿನವು ನವಂಬರ್ 19 ರಂದು ನಡೆಯಿತು .

Advertisement

ಸಮಾಪನ ದಿನದ ಕಾರ್ಯಕ್ರಮ ದ ಅಧ್ಯಕ್ಷ ತೆಯನ್ನು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಪಿ ಇಸ್ಹಾಕ್ ಸಾಹೇಬ್ ವಹಿಸಿದ್ದರು. ಮಸೀದಿಯ ಖತೀಬ ಯಾಸರ್ ಅರಫಾತ್ ಕೌಸರಿ ಉದ್ಘಾಟಿಸಿದರು. ಇರ್ಷಾದ್ ಫೈಝಿ ಪಾಲ್ತಾಡ್ ಪ್ರಾಸ್ತಾವಿಕ ಭಾಷಣ ಮಾಡಿದರು .
ದ್ವಿದಿನ ಪ್ರಭಾಷಣ ಸಮಾಪನ ದಿನದಂದು ಕೇರಳದ ಪ್ರಸಿದ್ದ ವಾಗ್ಮಿ ಉಸ್ತಾದ್ ವಲಿಯುದ್ದೀನ್ ಫೈಝಿ ಪ್ರಭಾಷಣ ಮಾಡಿದರು. ಪ್ರಸಕ್ತ ಕಾಲದಲ್ಲಿ ಮಯ್ಯತ್ ಪರಿಪಾಲನೆ ವಿಷಯ ನಾವೆಲ್ಲರೂ ಅರಿಯಬೇಕಾದ ವಿಷಯವಾಗಿದೆ.ನಮ್ಮ ಜೀವನದ ತಿಳಿಯಲೇಬೇಕಾದ ಅಂಶವಾಗಿದೆ. ಆದುದರಿಂದ ನಾವು ಇದರ ಕುರಿತು ಗಂಭೀರವಾಗಿ ಪರಿಗಣಿಸಿ ಬದುಕಿದರೆ ಜೀವನ ಸಾರ್ಥಕ ಎಂದು ಅವರು ಹೇಳಿದರು.

ತಾ.ಪಂ ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ , ಹಮೀದ್ ಹಾಜಿ ಸುಳ್ಯ , ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಆಡಳಿತ ಮಂಡಳಿ ಉಪಾಧ್ಯಕ್ಷ ಯು ಹೆಚ್ ಅಬೂಬಕ್ಕರ್, ಕೋಶಾಧಿಕಾರಿ ಹಾಜಿ ಕೆ ಮಮ್ಮಾಲಿ , ಸದಸ್ಯ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ,ಝುಬೈರ್ ಮುಸ್ಲಿಯಾರ್ , ಝಕರಿಯಾ ಅಹ್ಸನಿ , ಅಬ್ದುಲ್ ರಹ್ಮಾನ್ ಅಲೆಕ್ಕಾಡಿ ,ಹನೀಫ್ ಸಾಹೇಬ್ ಪಾಜಪಳ್ಳ , ಶರೀಫ್ ಫ್ರಂಟ್ ಲೈನ್ , ಸುಳ್ಯ ವಿಖಾಯ ಚೇರ್ಮನ್ ಜಮಾಲುದ್ದೀನ್ ಕೆ ಎಸ್ , ಇಸ್ಮಾಯಿಲ್ ಪಡ್ಪಿನಂಗಡಿ , ಮಹಮೂದ್ ಶಾಹಿನ್ ಮಾಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಕ ಕೆ ಎಂ ಇಕ್ಬಾಲ್ ಬಾಳಿಲ ಸ್ವಾಗತಿಸಿದರು .

Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…

39 minutes ago

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

8 hours ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

13 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

14 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

2 days ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago