Advertisement
ಸುದ್ದಿಗಳು

ಆಧುನಿಕ ಯುಗದಲ್ಲಿ ಮಯ್ಯತ್ ಪರಿಪಾಲನೆ ಅರಿತು ಬದುಕಿದರೆ ಜೀವನ ಸಾರ್ಥಕ :ವಲಿಯುದ್ದೀನ್ ಫೈಝಿ ಉಸ್ತಾದ್

Share

ಬೆಳ್ಳಾರೆ : ಮುಹಿಯುದ್ದೀನ್ ಜುಮಾ ಮಸೀದಿ ಅತ್ತಿಕ್ಕರಮಜಲು ಇದರ ಅಂಗ ಸಂಸ್ಥೆಯಾದ ಮಿನ್ನತುಲ್ ಹುದಾ ಇದರ ಪಂಚವಾರ್ಷಿಕ ಪ್ರಯುಕ್ತ ಮಯ್ಯತ್ ಪರಿಪಾಲನ ದ್ವಿದಿನ ಪ್ರಭಾಷಣ ದ ಸಮಾಪನ ದಿನವು ನವಂಬರ್ 19 ರಂದು ನಡೆಯಿತು .

Advertisement
Advertisement

ಸಮಾಪನ ದಿನದ ಕಾರ್ಯಕ್ರಮ ದ ಅಧ್ಯಕ್ಷ ತೆಯನ್ನು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಪಿ ಇಸ್ಹಾಕ್ ಸಾಹೇಬ್ ವಹಿಸಿದ್ದರು. ಮಸೀದಿಯ ಖತೀಬ ಯಾಸರ್ ಅರಫಾತ್ ಕೌಸರಿ ಉದ್ಘಾಟಿಸಿದರು. ಇರ್ಷಾದ್ ಫೈಝಿ ಪಾಲ್ತಾಡ್ ಪ್ರಾಸ್ತಾವಿಕ ಭಾಷಣ ಮಾಡಿದರು .
ದ್ವಿದಿನ ಪ್ರಭಾಷಣ ಸಮಾಪನ ದಿನದಂದು ಕೇರಳದ ಪ್ರಸಿದ್ದ ವಾಗ್ಮಿ ಉಸ್ತಾದ್ ವಲಿಯುದ್ದೀನ್ ಫೈಝಿ ಪ್ರಭಾಷಣ ಮಾಡಿದರು. ಪ್ರಸಕ್ತ ಕಾಲದಲ್ಲಿ ಮಯ್ಯತ್ ಪರಿಪಾಲನೆ ವಿಷಯ ನಾವೆಲ್ಲರೂ ಅರಿಯಬೇಕಾದ ವಿಷಯವಾಗಿದೆ.ನಮ್ಮ ಜೀವನದ ತಿಳಿಯಲೇಬೇಕಾದ ಅಂಶವಾಗಿದೆ. ಆದುದರಿಂದ ನಾವು ಇದರ ಕುರಿತು ಗಂಭೀರವಾಗಿ ಪರಿಗಣಿಸಿ ಬದುಕಿದರೆ ಜೀವನ ಸಾರ್ಥಕ ಎಂದು ಅವರು ಹೇಳಿದರು.

Advertisement

ತಾ.ಪಂ ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ , ಹಮೀದ್ ಹಾಜಿ ಸುಳ್ಯ , ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಆಡಳಿತ ಮಂಡಳಿ ಉಪಾಧ್ಯಕ್ಷ ಯು ಹೆಚ್ ಅಬೂಬಕ್ಕರ್, ಕೋಶಾಧಿಕಾರಿ ಹಾಜಿ ಕೆ ಮಮ್ಮಾಲಿ , ಸದಸ್ಯ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ,ಝುಬೈರ್ ಮುಸ್ಲಿಯಾರ್ , ಝಕರಿಯಾ ಅಹ್ಸನಿ , ಅಬ್ದುಲ್ ರಹ್ಮಾನ್ ಅಲೆಕ್ಕಾಡಿ ,ಹನೀಫ್ ಸಾಹೇಬ್ ಪಾಜಪಳ್ಳ , ಶರೀಫ್ ಫ್ರಂಟ್ ಲೈನ್ , ಸುಳ್ಯ ವಿಖಾಯ ಚೇರ್ಮನ್ ಜಮಾಲುದ್ದೀನ್ ಕೆ ಎಸ್ , ಇಸ್ಮಾಯಿಲ್ ಪಡ್ಪಿನಂಗಡಿ , ಮಹಮೂದ್ ಶಾಹಿನ್ ಮಾಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಕ ಕೆ ಎಂ ಇಕ್ಬಾಲ್ ಬಾಳಿಲ ಸ್ವಾಗತಿಸಿದರು .

Advertisement

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

15 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

1 day ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

2 days ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

3 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

3 days ago