ಸುಳ್ಯ: ಕೆ ಎಸ್ ಆರ್ ಟಿ ಸಿ ಬಸ್ಗಳ ಮಧ್ಯೆ ಉಂಟಾದ ಅಪಘಾತದಲ್ಲಿ ಏಳು ಮಂದಿ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಶುಂಠಿಕೊಪ್ಪದಿಂದ ಮದುವೆಯ ಒಪ್ಪಂದದ ಮೇರೆಗೆ ಮಂಗಳೂರಿಗೆ ಹೋಗಿ ಹಿಂತಿರುಗುತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಗೊಂಡ ಏಳು ಮಂದಿ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣೆ ದಾಖಲಿಸಿದ್ದಾರೆ.
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…