ಸುಳ್ಯ: ಕರ್ನಾಟಕ ಮತ್ತು ಕೇರಳ ರಾಜ್ಯಗಳ ಗಡಿ ಪ್ರದೇಶದಲ್ಲಿ ಆನೆ ದಾಳಿಯಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ದ.ಕ.ಉಸ್ತುವಾರಿ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಎರಡೂ ರಾಜ್ಯಗಳ ಅಧಿಕಾರಿಗಳಿಗಳ ಸಭೆ ಮಂಗಳೂರಿನಲ್ಲಿ ನಡೆಯಿತು.
ದ.ಕ.ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಮತ್ತು ಎರಡೂ ರಾಜ್ಯಗಳ ಅರಣ್ಯ ಇಲಾಖೆ ಮತ್ತಿತರ ಅಧಿಕಾರಿಗಳು ಭಾಗವಹಸಿದ್ದರು.
ಸುಳ್ಯ ತಾಲೂಕಿನ ಮತ್ತು ಕಾಸರಗೋಡು ಜಿಲ್ಲೆಯ ಗಡಿ ಪ್ರದೇಶದಲ್ಲಿ ಹಲವು ವರ್ಷಗಳಿಂದ ಆನೆಗಳ ಹಾವಳಿ ಅಧಿಕವಾಗಿದ್ದು ಜನರು ರೋಸಿ ಹೋಗಿದ್ದಾರೆ. ಈ ಹಿನ್ನಲೆಯಲ್ಲಿ ವಿಶೇಷ ಆದ್ಯತೆಯ ಮೇರೆಗೆ ಕ್ರಮ ಕೈಗೊಳ್ಳಬೇಕಾಗಿರುವುದರಿಂದ ಸಭೆ ನಡೆಸಲಾಯಿತು. 11 ಆನೆಗಳ ಹಿಂಡು ಗಡಿಪ್ರದೇಶದಲ್ಲಿ ದಾಂಧಲೆ ನಡೆಸುತ್ತಿದ್ದು ಎರಡೂ ರಾಜ್ಯಗಳಿಗೆ ತಲೆ ನೋವು ಸೃಷ್ಟಿಸಿದೆ. ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸುವುದಾಗಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…