ಸುಳ್ಯ: ದಕ್ಷಿಣ ಕನ್ನಡ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿ ಸಂತ ಫಿಲೋಮಿನ ಪದವಿ ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಆಮ್ ಆದ್ಮಿ ಪಾರ್ಟಿ ವಿದ್ಯಾರ್ಥಿ ಘಟಕವಾದ ಛಾತ್ರ ಯುವ ಸಂಘರ್ಷ ಸಮಿತಿ-CYSS ದ.ಕ ಜಿಲ್ಲಾ ವಿದ್ಯಾರ್ಥಿ ನಾಯಕ ಅಬ್ದುಲ್ ರಝಾಕ್ ಮರ್ದಾಳ ಅವರು ಪ್ರದಾನ ಕಾರ್ಯದರ್ಶಿ ಆಗಿ ಚುನಾಯಿತರಾಗಿದ್ದಾರೆ ಎಂದು ಕರ್ನಾಟಕ ಆಮ್ ಆದ್ಮಿ ಪಾರ್ಟಿ ಯುವಘಟಕ (AYW) ಮತ್ತು ಛಾತ್ರ ಯುವ ಸಂಘರ್ಷ ಸಮಿತಿ, ರಾಜ್ಯ ಸಮಿತಿ ಸದಸ್ಯ ಅಶೋಕ ಎಡಮಲೆ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…