ಸುಳ್ಯ: ದಕ್ಷಿಣ ಕನ್ನಡ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿ ಸಂತ ಫಿಲೋಮಿನ ಪದವಿ ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಆಮ್ ಆದ್ಮಿ ಪಾರ್ಟಿ ವಿದ್ಯಾರ್ಥಿ ಘಟಕವಾದ ಛಾತ್ರ ಯುವ ಸಂಘರ್ಷ ಸಮಿತಿ-CYSS ದ.ಕ ಜಿಲ್ಲಾ ವಿದ್ಯಾರ್ಥಿ ನಾಯಕ ಅಬ್ದುಲ್ ರಝಾಕ್ ಮರ್ದಾಳ ಅವರು ಪ್ರದಾನ ಕಾರ್ಯದರ್ಶಿ ಆಗಿ ಚುನಾಯಿತರಾಗಿದ್ದಾರೆ ಎಂದು ಕರ್ನಾಟಕ ಆಮ್ ಆದ್ಮಿ ಪಾರ್ಟಿ ಯುವಘಟಕ (AYW) ಮತ್ತು ಛಾತ್ರ ಯುವ ಸಂಘರ್ಷ ಸಮಿತಿ, ರಾಜ್ಯ ಸಮಿತಿ ಸದಸ್ಯ ಅಶೋಕ ಎಡಮಲೆ ತಿಳಿಸಿದ್ದಾರೆ.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…