ಸುಳ್ಯ: ದಕ್ಷಿಣ ಕನ್ನಡ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿ ಸಂತ ಫಿಲೋಮಿನ ಪದವಿ ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಆಮ್ ಆದ್ಮಿ ಪಾರ್ಟಿ ವಿದ್ಯಾರ್ಥಿ ಘಟಕವಾದ ಛಾತ್ರ ಯುವ ಸಂಘರ್ಷ ಸಮಿತಿ-CYSS ದ.ಕ ಜಿಲ್ಲಾ ವಿದ್ಯಾರ್ಥಿ ನಾಯಕ ಅಬ್ದುಲ್ ರಝಾಕ್ ಮರ್ದಾಳ ಅವರು ಪ್ರದಾನ ಕಾರ್ಯದರ್ಶಿ ಆಗಿ ಚುನಾಯಿತರಾಗಿದ್ದಾರೆ ಎಂದು ಕರ್ನಾಟಕ ಆಮ್ ಆದ್ಮಿ ಪಾರ್ಟಿ ಯುವಘಟಕ (AYW) ಮತ್ತು ಛಾತ್ರ ಯುವ ಸಂಘರ್ಷ ಸಮಿತಿ, ರಾಜ್ಯ ಸಮಿತಿ ಸದಸ್ಯ ಅಶೋಕ ಎಡಮಲೆ ತಿಳಿಸಿದ್ದಾರೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…