ಸುಳ್ಯ: ದಕ್ಷಿಣ ಕನ್ನಡ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿ ಸಂತ ಫಿಲೋಮಿನ ಪದವಿ ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಆಮ್ ಆದ್ಮಿ ಪಾರ್ಟಿ ವಿದ್ಯಾರ್ಥಿ ಘಟಕವಾದ ಛಾತ್ರ ಯುವ ಸಂಘರ್ಷ ಸಮಿತಿ-CYSS ದ.ಕ ಜಿಲ್ಲಾ ವಿದ್ಯಾರ್ಥಿ ನಾಯಕ ಅಬ್ದುಲ್ ರಝಾಕ್ ಮರ್ದಾಳ ಅವರು ಪ್ರದಾನ ಕಾರ್ಯದರ್ಶಿ ಆಗಿ ಚುನಾಯಿತರಾಗಿದ್ದಾರೆ ಎಂದು ಕರ್ನಾಟಕ ಆಮ್ ಆದ್ಮಿ ಪಾರ್ಟಿ ಯುವಘಟಕ (AYW) ಮತ್ತು ಛಾತ್ರ ಯುವ ಸಂಘರ್ಷ ಸಮಿತಿ, ರಾಜ್ಯ ಸಮಿತಿ ಸದಸ್ಯ ಅಶೋಕ ಎಡಮಲೆ ತಿಳಿಸಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…