ಸುದ್ದಿಗಳು

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಜಾಥಾ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ:ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಒಂದು ವರ್ಷ ಪೂರೈಸಿದ ಅಂಗವಾಗಿ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ’ ಕಾರ್ಯಕ್ರಮ ಸುಳ್ಯದಲ್ಲಿ ನಡೆಯಿತು. ಸುಳ್ಯ ಸರಕಾರಿ ಆಸ್ಪತ್ರೆಯ ಬಳಿಯಿಂದ ಆರಂಭಗೊಂಡ ಜಾಥವು ನಗರದಲ್ಲಿ ಸಾಗಿ ಚೆನ್ನಕೇಶವ ದೇವಸ್ಥಾನದ ಬಳಿಯಲ್ಲಿ ಸಮಾಪನಗೊಂಡಿತು. ಜನಪ್ರತಿನಿಧಿಗಳು ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂಧಿ ವರ್ಗದವರು , ಅಧಿಕಾರಿ ವರ್ಗದವರು, ಆಶಾ ಕಾರ್ಯಕರ್ತೆಯರು, ಶುಶ್ರೂಷಕಿಯರು, ಅಂಗನವಾಡಿ ಕಾರ್ಯಕರ್ತೆಯರು ವಿದ್ಯಾರ್ಥಿಗಳು ಸಂಘ ಸಂಸ್ಥೆಯ ಸದಸ್ಯರು ಭಾಗವಹಿಸಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆ.5-7 ಉತ್ತಮ ಮಳೆ – ಹವಾಮಾನ ಇಲಾಖೆ ಮಾಹಿತಿ

ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ…

1 hour ago

ಪ್ರೇಮ ಸಂಬಂಧದಲ್ಲಿ ಈ ರಾಶಿಯವರಿಗೆ ವಿಶ್ವಾಸದ ಕೊರತೆಯ ಸಮಸ್ಯೆ

ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…

2 hours ago

ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯ ಹೊಸ ಮಾದರಿಯ 6 ಕಾರು ಧರ್ಮಸ್ಥಳಕ್ಕೆ ಕೊಡುಗೆ

ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…

2 hours ago

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ

ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…

21 hours ago

ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌

ಹಲಸಿನ ಬೇಳೆ ಸೂಪ್‌ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…

1 day ago

ಬದುಕು ಪುರಾಣ | ಬದುಕಿಗಾಸರೆ, ಕಾಮಧೇನು

ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…

1 day ago