ಬಂಟ್ವಾಳ:ಬಿಜೆಪಿ ರಾಜ್ಯಾಧ್ಯಕ್ಷ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಇವರ ನೇತೃತ್ವದಲ್ಲಿ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಆಯುಷ್ಮಾನ್ ಭಾರತ್ ಫಲಾನುಭವಿಗಳ ಜೊತೆ ದೀಪಾವಳಿ ಆಚರಣೆ ಕಾರ್ಯಕ್ರಮ ಇಂದು ಬಂಟ್ವಾಳದಲ್ಲಿ ನಡೆಯಿತು.
ಬಂಟ್ವಾಳ ಶಾಸಕ ಶ್ರೀ ರಾಜೇಶ್ ನಾಯಕ್ ಉಳಿಪಾಡಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನ ಜಿ.ಕೆ.ಭಟ್, ಜಿ.ಪಂ.ಸದಸ್ಯ ರವೀಂದ್ರ ಕಂಬಳಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಕೃಷ್ಣ ರಾವ್ ಉಪಸ್ಥಿತರಿದ್ದರು.
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…