ಬಂಟ್ವಾಳ:ಬಿಜೆಪಿ ರಾಜ್ಯಾಧ್ಯಕ್ಷ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಇವರ ನೇತೃತ್ವದಲ್ಲಿ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಆಯುಷ್ಮಾನ್ ಭಾರತ್ ಫಲಾನುಭವಿಗಳ ಜೊತೆ ದೀಪಾವಳಿ ಆಚರಣೆ ಕಾರ್ಯಕ್ರಮ ಇಂದು ಬಂಟ್ವಾಳದಲ್ಲಿ ನಡೆಯಿತು.
ಬಂಟ್ವಾಳ ಶಾಸಕ ಶ್ರೀ ರಾಜೇಶ್ ನಾಯಕ್ ಉಳಿಪಾಡಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನ ಜಿ.ಕೆ.ಭಟ್, ಜಿ.ಪಂ.ಸದಸ್ಯ ರವೀಂದ್ರ ಕಂಬಳಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಕೃಷ್ಣ ರಾವ್ ಉಪಸ್ಥಿತರಿದ್ದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…