ಬಂಟ್ವಾಳ:ಬಿಜೆಪಿ ರಾಜ್ಯಾಧ್ಯಕ್ಷ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಇವರ ನೇತೃತ್ವದಲ್ಲಿ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಆಯುಷ್ಮಾನ್ ಭಾರತ್ ಫಲಾನುಭವಿಗಳ ಜೊತೆ ದೀಪಾವಳಿ ಆಚರಣೆ ಕಾರ್ಯಕ್ರಮ ಇಂದು ಬಂಟ್ವಾಳದಲ್ಲಿ ನಡೆಯಿತು.
ಬಂಟ್ವಾಳ ಶಾಸಕ ಶ್ರೀ ರಾಜೇಶ್ ನಾಯಕ್ ಉಳಿಪಾಡಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನ ಜಿ.ಕೆ.ಭಟ್, ಜಿ.ಪಂ.ಸದಸ್ಯ ರವೀಂದ್ರ ಕಂಬಳಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಕೃಷ್ಣ ರಾವ್ ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…