ಸುದ್ದಿಗಳು

ಆಯುಷ್ಮಾನ್ ಭಾರತ್ ಸುಳ್ಯದಲ್ಲಿ 699 ಫಲಾನುಭವಿಗಳಿಗೆ 1.63 ಕೋಟಿ ಚಿಕಿತ್ಸಾ ವೆಚ್ಚ

Share

ಸುಳ್ಯ:ಸುಳ್ಯ ತಾಲೂಕಿನಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಒಂದು ವರುಷದಲ್ಲಿ ಸುಳ್ಯ ತಾಲೂಕಿನಲ್ಲಿ ಒಟ್ಟು 699 ಫಲಾನುಭವಿಗಳಿಗೆ 1,63,56,604 ರೂ ಚಿಕಿತ್ಸಾ ಸೌಲಭ್ಯ ದೊರಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ 5,350 ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ ಮಾಡಲಾಗಿದೆ. ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಕಾರ್ಡ್ ಯೋಜನೆಯಲ್ಲಿ 493 ಪ್ರಿ-ಆಥ್ ನ್ನು ಅಪ್ಲೋಡ್ ಮಾಡಲಾಗಿದೆ. ಇದರ ರಿಕ್ವೆಸ್ಟ್ ಮೊತ್ತ 22,63,055 ಆಗಿದ್ದು ರೂ 10,84,520 ಆರೋಗ್ಯಾ ರಕ್ಷಾ ಸಮಿತಿ ಖಾತೆಗೆ ಬಂದಿರುತ್ತದೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್, ಜನರಲ್ ಸರ್ಜರಿ, ಕಣ್ಣಿನ ಶಸ್ತ್ರ, ಎಲುಬು ಶಸ್ತ್ರ ಚಿಕಿತ್ಸೆ, ಕಿವಿ, ಮೂಗು, ಗಂಟಲು, ಶಸ್ತ್ರ ಚಿಕಿತ್ಸೆ ಮತ್ತು ಸ್ತ್ರೀ ರೋಗ ಶಸ್ತ್ರ ಚಿಕಿತ್ಸೆಗಳು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ನಡೆಯುತ್ತದೆ.

ಹೃದಯ ರೋಗ ಮತ್ತು ಕ್ಯಾನ್ಸರ್ ಗೆ ಕಿಮೋಥೆರಪಿ ಮತ್ತು ರೇಡಿಯೇಶನ್ ಮತ್ತು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಲ್ಲದ ಚಿಕಿತ್ಸೆಗೆ ನೇರವಾಗಿ ಆಯುಷ್ಮಾನ್ ನೊಂದಾವಣೆ ಮಾಡಿಕೊಂಡ ರೋಗಿಯು ಬಯಸಿದ ಖಾಸಗೀ ಆಸ್ಪತ್ರೆಗೆ ರೆಫರಲ್ ನೀಡಲಾಗುತ್ತದೆ. ಉಳಿದ ರೋಗಿಯನ್ನು ಹೆಚ್ಚುವರಿ ನೆರವಿನ ಚಿಕಿತ್ಸೆಗೆ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ರೆಫರ್ ಮಾಡಲಾಗುತ್ತಿದ್ದು ಇದುವರೆಗೆ 113 ರೋಗಿಗಳಿಗೆ ರೆಫರ್ ಪತ್ರ ನೀಡಲಾಗಿದೆ ಎಂದು ಸರಕಾರಿ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…

1 hour ago

ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ

ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…

1 hour ago

ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

8 hours ago

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…

13 hours ago

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…

15 hours ago

ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ

ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…

15 hours ago