ಸುಳ್ಯ: ಆರಾಮವಾಗಿದ್ದೇವೆ. ಏನೂ ಸಮಸ್ಯೆ ಆಗಿಲ್ಲ ಎಂದು ಕಾರು ಅಪಘಾತಕ್ಕೀಡಾಗಿ ಅಲ್ಪ ಸ್ವಲ್ಪ ಗಾಯಗೊಂಡು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತರುವ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ರಾಮದಾಸ್ ಹೇಳಿದ್ದಾರೆ.
ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಮಾಡಿದ ಅವರು, ಖಾಸಗೀ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಹೆಚ್ಚಿನ ಸಮಸ್ಯೆ ಆಗಿಲ್ಲ. ಈಗ ಆರಾಮವಾಗಿರುವುದಾಗಿ ಹೇಳಿದರು. ರಾಮದಾಸ್ ಮತ್ತು ಅವರ ಸಹೋದರ ಶ್ರೀಕಾಂತ್ ಖಾಸಗೀ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದಾಗ
ಅವರ ಕಾರು ಇಂದು ಬೆಳಿಗ್ಗೆ ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತು. ಶಾಸಕ ರಾಮದಾಸ್ ಮತ್ತು ಚಾಲಕ ಅಲ್ಪಸ್ವಲ್ಪ ಗಾಯಗೊಂಡಿದ್ದರು. ಅವರಿಗೆ ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 390 ಆಟಗಾರರು…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…
ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…
ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…
ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…