ಆರೋಗ್ಯ ತಪಾಸಣೆ ಮಾಡಿಸಿದ್ದನ್ನೇ ಅಪಪ್ರಚಾರ ಮಾಡಿಸಿದರು…!

April 24, 2020
2:41 PM

ಸುಳ್ಯ: ತಾಲೂಕಿನ ಬೆಳ್ಳಾರೆಯ ಸರಕಾರಿ ಅಧಿಕಾರಿಯೊಬ್ಬರು ಸಾಮಾಜಿಕ ಹಿತದೃಷ್ಟಿ ಹಾಗೂ ತಮ್ಮ ಸುರಕ್ಷತೆಗಾಗಿ ಅತ್ಯಂತ ಜವಾಬ್ದಾರಿಯಿಂದ ತಾಲೂಕು ಆಸ್ಪತ್ರೆಗೆ  ಸ್ವಯಂ ಪ್ರೇರಿತರಾಗಿ  ದಾಖಲಾಗಿ ಕೊರೊನಾ ತಪಾಸಣೆ ಮಾಡಿಸಿದ್ದರು. ಅವರಿಗೆ ಜ್ವರ ಹಾಗೂ ಗಂಟಲು ಕೆರೆತ ಇತ್ತು. ಇದನ್ನೇ ಅಪಪ್ರಚಾರ ಮಾಡಿರುವುದು  ತಡವಾಗಿ ಬೆಳಕಿಗೆ ಬಂದಿದೆ.

Advertisement
Advertisement
Advertisement
Advertisement

ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿಕೊಂಡು ಬಳಿಕ ತಾಲೂಕು ಆಸ್ಪತ್ರೆಯಲ್ಲಿಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು.ಆದರೆ ಕೊರೊನಾ ನೆಗೆಟಿವ್ ವರದಿ ಬಂದಿದ್ದು , ಬಳಿಕ ಮನೆಗೆ ಬಂದಿದ್ದರು.  ಯಾವುದೇ ಅಪಪ್ರಚಾರ ಬೇಕಾಗಿಲ್ಲ.

Advertisement

ಪ್ರತಿಯೊಬ್ಬರು ಜವಾಬ್ದಾರಿಯಿಂದ ಈ ಸಂದರ್ಭದಲ್ಲಿ ವರ್ತಿಸಬೇಕಿದೆ. ಯಾವುದೇ ಸಂಕೋಚ ಇಲ್ಲದೆಯೇ ಸಂದೇಹ ಇದ್ದರೆ ಅಥವಾ ಜ್ವರ, ಶೀತ, ಗಂಟಲು ಕೆರೆತ ಇದ್ದರೆ ಪರೀಕ್ಷೆ ಮಾಡಿಸಿಕೊಳ್ಳುವುದು ಸಾಮಾಜಿಕ ಹಿತದೃಷ್ಟಿಯಿಂದ ಪ್ರತಿತೊಬ್ಬರೂ ಎಚ್ಚೆತ್ತುಕೊಳ್ಳಬೇಕಾಗಿದೆ. ಇದನ್ನೇ ಅಪಪ್ರಚಾರ ಮಾಡುವುದು  ತರವಲ್ಲ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ
February 24, 2025
10:16 PM
by: The Rural Mirror ಸುದ್ದಿಜಾಲ
ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror