ಸುಳ್ಯ: ತಾಲೂಕಿನ ಬೆಳ್ಳಾರೆಯ ಸರಕಾರಿ ಅಧಿಕಾರಿಯೊಬ್ಬರು ಸಾಮಾಜಿಕ ಹಿತದೃಷ್ಟಿ ಹಾಗೂ ತಮ್ಮ ಸುರಕ್ಷತೆಗಾಗಿ ಅತ್ಯಂತ ಜವಾಬ್ದಾರಿಯಿಂದ ತಾಲೂಕು ಆಸ್ಪತ್ರೆಗೆ ಸ್ವಯಂ ಪ್ರೇರಿತರಾಗಿ ದಾಖಲಾಗಿ ಕೊರೊನಾ ತಪಾಸಣೆ ಮಾಡಿಸಿದ್ದರು. ಅವರಿಗೆ ಜ್ವರ ಹಾಗೂ ಗಂಟಲು ಕೆರೆತ ಇತ್ತು. ಇದನ್ನೇ ಅಪಪ್ರಚಾರ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿಕೊಂಡು ಬಳಿಕ ತಾಲೂಕು ಆಸ್ಪತ್ರೆಯಲ್ಲಿಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು.ಆದರೆ ಕೊರೊನಾ ನೆಗೆಟಿವ್ ವರದಿ ಬಂದಿದ್ದು , ಬಳಿಕ ಮನೆಗೆ ಬಂದಿದ್ದರು. ಯಾವುದೇ ಅಪಪ್ರಚಾರ ಬೇಕಾಗಿಲ್ಲ.
ಪ್ರತಿಯೊಬ್ಬರು ಜವಾಬ್ದಾರಿಯಿಂದ ಈ ಸಂದರ್ಭದಲ್ಲಿ ವರ್ತಿಸಬೇಕಿದೆ. ಯಾವುದೇ ಸಂಕೋಚ ಇಲ್ಲದೆಯೇ ಸಂದೇಹ ಇದ್ದರೆ ಅಥವಾ ಜ್ವರ, ಶೀತ, ಗಂಟಲು ಕೆರೆತ ಇದ್ದರೆ ಪರೀಕ್ಷೆ ಮಾಡಿಸಿಕೊಳ್ಳುವುದು ಸಾಮಾಜಿಕ ಹಿತದೃಷ್ಟಿಯಿಂದ ಪ್ರತಿತೊಬ್ಬರೂ ಎಚ್ಚೆತ್ತುಕೊಳ್ಳಬೇಕಾಗಿದೆ. ಇದನ್ನೇ ಅಪಪ್ರಚಾರ ಮಾಡುವುದು ತರವಲ್ಲ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…