ಸುಳ್ಯ: ತಾಲೂಕಿನ ಬೆಳ್ಳಾರೆಯ ಸರಕಾರಿ ಅಧಿಕಾರಿಯೊಬ್ಬರು ಸಾಮಾಜಿಕ ಹಿತದೃಷ್ಟಿ ಹಾಗೂ ತಮ್ಮ ಸುರಕ್ಷತೆಗಾಗಿ ಅತ್ಯಂತ ಜವಾಬ್ದಾರಿಯಿಂದ ತಾಲೂಕು ಆಸ್ಪತ್ರೆಗೆ ಸ್ವಯಂ ಪ್ರೇರಿತರಾಗಿ ದಾಖಲಾಗಿ ಕೊರೊನಾ ತಪಾಸಣೆ ಮಾಡಿಸಿದ್ದರು. ಅವರಿಗೆ ಜ್ವರ ಹಾಗೂ ಗಂಟಲು ಕೆರೆತ ಇತ್ತು. ಇದನ್ನೇ ಅಪಪ್ರಚಾರ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿಕೊಂಡು ಬಳಿಕ ತಾಲೂಕು ಆಸ್ಪತ್ರೆಯಲ್ಲಿಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು.ಆದರೆ ಕೊರೊನಾ ನೆಗೆಟಿವ್ ವರದಿ ಬಂದಿದ್ದು , ಬಳಿಕ ಮನೆಗೆ ಬಂದಿದ್ದರು. ಯಾವುದೇ ಅಪಪ್ರಚಾರ ಬೇಕಾಗಿಲ್ಲ.
ಪ್ರತಿಯೊಬ್ಬರು ಜವಾಬ್ದಾರಿಯಿಂದ ಈ ಸಂದರ್ಭದಲ್ಲಿ ವರ್ತಿಸಬೇಕಿದೆ. ಯಾವುದೇ ಸಂಕೋಚ ಇಲ್ಲದೆಯೇ ಸಂದೇಹ ಇದ್ದರೆ ಅಥವಾ ಜ್ವರ, ಶೀತ, ಗಂಟಲು ಕೆರೆತ ಇದ್ದರೆ ಪರೀಕ್ಷೆ ಮಾಡಿಸಿಕೊಳ್ಳುವುದು ಸಾಮಾಜಿಕ ಹಿತದೃಷ್ಟಿಯಿಂದ ಪ್ರತಿತೊಬ್ಬರೂ ಎಚ್ಚೆತ್ತುಕೊಳ್ಳಬೇಕಾಗಿದೆ. ಇದನ್ನೇ ಅಪಪ್ರಚಾರ ಮಾಡುವುದು ತರವಲ್ಲ.
ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…