ಸುಳ್ಯ: ತಾಲೂಕಿನ ಬೆಳ್ಳಾರೆಯ ಸರಕಾರಿ ಅಧಿಕಾರಿಯೊಬ್ಬರು ಸಾಮಾಜಿಕ ಹಿತದೃಷ್ಟಿ ಹಾಗೂ ತಮ್ಮ ಸುರಕ್ಷತೆಗಾಗಿ ಅತ್ಯಂತ ಜವಾಬ್ದಾರಿಯಿಂದ ತಾಲೂಕು ಆಸ್ಪತ್ರೆಗೆ ಸ್ವಯಂ ಪ್ರೇರಿತರಾಗಿ ದಾಖಲಾಗಿ ಕೊರೊನಾ ತಪಾಸಣೆ ಮಾಡಿಸಿದ್ದರು. ಅವರಿಗೆ ಜ್ವರ ಹಾಗೂ ಗಂಟಲು ಕೆರೆತ ಇತ್ತು. ಇದನ್ನೇ ಅಪಪ್ರಚಾರ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿಕೊಂಡು ಬಳಿಕ ತಾಲೂಕು ಆಸ್ಪತ್ರೆಯಲ್ಲಿಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು.ಆದರೆ ಕೊರೊನಾ ನೆಗೆಟಿವ್ ವರದಿ ಬಂದಿದ್ದು , ಬಳಿಕ ಮನೆಗೆ ಬಂದಿದ್ದರು. ಯಾವುದೇ ಅಪಪ್ರಚಾರ ಬೇಕಾಗಿಲ್ಲ.
ಪ್ರತಿಯೊಬ್ಬರು ಜವಾಬ್ದಾರಿಯಿಂದ ಈ ಸಂದರ್ಭದಲ್ಲಿ ವರ್ತಿಸಬೇಕಿದೆ. ಯಾವುದೇ ಸಂಕೋಚ ಇಲ್ಲದೆಯೇ ಸಂದೇಹ ಇದ್ದರೆ ಅಥವಾ ಜ್ವರ, ಶೀತ, ಗಂಟಲು ಕೆರೆತ ಇದ್ದರೆ ಪರೀಕ್ಷೆ ಮಾಡಿಸಿಕೊಳ್ಳುವುದು ಸಾಮಾಜಿಕ ಹಿತದೃಷ್ಟಿಯಿಂದ ಪ್ರತಿತೊಬ್ಬರೂ ಎಚ್ಚೆತ್ತುಕೊಳ್ಳಬೇಕಾಗಿದೆ. ಇದನ್ನೇ ಅಪಪ್ರಚಾರ ಮಾಡುವುದು ತರವಲ್ಲ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.