ಸುಳ್ಯ: ತಾಲೂಕಿನ ಬೆಳ್ಳಾರೆಯ ಸರಕಾರಿ ಅಧಿಕಾರಿಯೊಬ್ಬರು ಸಾಮಾಜಿಕ ಹಿತದೃಷ್ಟಿ ಹಾಗೂ ತಮ್ಮ ಸುರಕ್ಷತೆಗಾಗಿ ಅತ್ಯಂತ ಜವಾಬ್ದಾರಿಯಿಂದ ತಾಲೂಕು ಆಸ್ಪತ್ರೆಗೆ ಸ್ವಯಂ ಪ್ರೇರಿತರಾಗಿ ದಾಖಲಾಗಿ ಕೊರೊನಾ ತಪಾಸಣೆ ಮಾಡಿಸಿದ್ದರು. ಅವರಿಗೆ ಜ್ವರ ಹಾಗೂ ಗಂಟಲು ಕೆರೆತ ಇತ್ತು. ಇದನ್ನೇ ಅಪಪ್ರಚಾರ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿಕೊಂಡು ಬಳಿಕ ತಾಲೂಕು ಆಸ್ಪತ್ರೆಯಲ್ಲಿಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು.ಆದರೆ ಕೊರೊನಾ ನೆಗೆಟಿವ್ ವರದಿ ಬಂದಿದ್ದು , ಬಳಿಕ ಮನೆಗೆ ಬಂದಿದ್ದರು. ಯಾವುದೇ ಅಪಪ್ರಚಾರ ಬೇಕಾಗಿಲ್ಲ.
ಪ್ರತಿಯೊಬ್ಬರು ಜವಾಬ್ದಾರಿಯಿಂದ ಈ ಸಂದರ್ಭದಲ್ಲಿ ವರ್ತಿಸಬೇಕಿದೆ. ಯಾವುದೇ ಸಂಕೋಚ ಇಲ್ಲದೆಯೇ ಸಂದೇಹ ಇದ್ದರೆ ಅಥವಾ ಜ್ವರ, ಶೀತ, ಗಂಟಲು ಕೆರೆತ ಇದ್ದರೆ ಪರೀಕ್ಷೆ ಮಾಡಿಸಿಕೊಳ್ಳುವುದು ಸಾಮಾಜಿಕ ಹಿತದೃಷ್ಟಿಯಿಂದ ಪ್ರತಿತೊಬ್ಬರೂ ಎಚ್ಚೆತ್ತುಕೊಳ್ಳಬೇಕಾಗಿದೆ. ಇದನ್ನೇ ಅಪಪ್ರಚಾರ ಮಾಡುವುದು ತರವಲ್ಲ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…