ಸುಳ್ಯ: ತಾಲೂಕಿನ ಬೆಳ್ಳಾರೆಯ ಸರಕಾರಿ ಅಧಿಕಾರಿಯೊಬ್ಬರು ಸಾಮಾಜಿಕ ಹಿತದೃಷ್ಟಿ ಹಾಗೂ ತಮ್ಮ ಸುರಕ್ಷತೆಗಾಗಿ ಅತ್ಯಂತ ಜವಾಬ್ದಾರಿಯಿಂದ ತಾಲೂಕು ಆಸ್ಪತ್ರೆಗೆ ಸ್ವಯಂ ಪ್ರೇರಿತರಾಗಿ ದಾಖಲಾಗಿ ಕೊರೊನಾ ತಪಾಸಣೆ ಮಾಡಿಸಿದ್ದರು. ಅವರಿಗೆ ಜ್ವರ ಹಾಗೂ ಗಂಟಲು ಕೆರೆತ ಇತ್ತು. ಇದನ್ನೇ ಅಪಪ್ರಚಾರ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿಕೊಂಡು ಬಳಿಕ ತಾಲೂಕು ಆಸ್ಪತ್ರೆಯಲ್ಲಿಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು.ಆದರೆ ಕೊರೊನಾ ನೆಗೆಟಿವ್ ವರದಿ ಬಂದಿದ್ದು , ಬಳಿಕ ಮನೆಗೆ ಬಂದಿದ್ದರು. ಯಾವುದೇ ಅಪಪ್ರಚಾರ ಬೇಕಾಗಿಲ್ಲ.
ಪ್ರತಿಯೊಬ್ಬರು ಜವಾಬ್ದಾರಿಯಿಂದ ಈ ಸಂದರ್ಭದಲ್ಲಿ ವರ್ತಿಸಬೇಕಿದೆ. ಯಾವುದೇ ಸಂಕೋಚ ಇಲ್ಲದೆಯೇ ಸಂದೇಹ ಇದ್ದರೆ ಅಥವಾ ಜ್ವರ, ಶೀತ, ಗಂಟಲು ಕೆರೆತ ಇದ್ದರೆ ಪರೀಕ್ಷೆ ಮಾಡಿಸಿಕೊಳ್ಳುವುದು ಸಾಮಾಜಿಕ ಹಿತದೃಷ್ಟಿಯಿಂದ ಪ್ರತಿತೊಬ್ಬರೂ ಎಚ್ಚೆತ್ತುಕೊಳ್ಳಬೇಕಾಗಿದೆ. ಇದನ್ನೇ ಅಪಪ್ರಚಾರ ಮಾಡುವುದು ತರವಲ್ಲ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…