ಸುಳ್ಯ: ತಾಲೂಕಿನ ಬೆಳ್ಳಾರೆಯ ಸರಕಾರಿ ಅಧಿಕಾರಿಯೊಬ್ಬರು ಸಾಮಾಜಿಕ ಹಿತದೃಷ್ಟಿ ಹಾಗೂ ತಮ್ಮ ಸುರಕ್ಷತೆಗಾಗಿ ಅತ್ಯಂತ ಜವಾಬ್ದಾರಿಯಿಂದ ತಾಲೂಕು ಆಸ್ಪತ್ರೆಗೆ ಸ್ವಯಂ ಪ್ರೇರಿತರಾಗಿ ದಾಖಲಾಗಿ ಕೊರೊನಾ ತಪಾಸಣೆ ಮಾಡಿಸಿದ್ದರು. ಅವರಿಗೆ ಜ್ವರ ಹಾಗೂ ಗಂಟಲು ಕೆರೆತ ಇತ್ತು. ಇದನ್ನೇ ಅಪಪ್ರಚಾರ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿಕೊಂಡು ಬಳಿಕ ತಾಲೂಕು ಆಸ್ಪತ್ರೆಯಲ್ಲಿಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು.ಆದರೆ ಕೊರೊನಾ ನೆಗೆಟಿವ್ ವರದಿ ಬಂದಿದ್ದು , ಬಳಿಕ ಮನೆಗೆ ಬಂದಿದ್ದರು. ಯಾವುದೇ ಅಪಪ್ರಚಾರ ಬೇಕಾಗಿಲ್ಲ.
ಪ್ರತಿಯೊಬ್ಬರು ಜವಾಬ್ದಾರಿಯಿಂದ ಈ ಸಂದರ್ಭದಲ್ಲಿ ವರ್ತಿಸಬೇಕಿದೆ. ಯಾವುದೇ ಸಂಕೋಚ ಇಲ್ಲದೆಯೇ ಸಂದೇಹ ಇದ್ದರೆ ಅಥವಾ ಜ್ವರ, ಶೀತ, ಗಂಟಲು ಕೆರೆತ ಇದ್ದರೆ ಪರೀಕ್ಷೆ ಮಾಡಿಸಿಕೊಳ್ಳುವುದು ಸಾಮಾಜಿಕ ಹಿತದೃಷ್ಟಿಯಿಂದ ಪ್ರತಿತೊಬ್ಬರೂ ಎಚ್ಚೆತ್ತುಕೊಳ್ಳಬೇಕಾಗಿದೆ. ಇದನ್ನೇ ಅಪಪ್ರಚಾರ ಮಾಡುವುದು ತರವಲ್ಲ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…