ಸುಳ್ಯ: ತಾಲೂಕಿನ ಬೆಳ್ಳಾರೆಯ ಸರಕಾರಿ ಅಧಿಕಾರಿಯೊಬ್ಬರು ಸಾಮಾಜಿಕ ಹಿತದೃಷ್ಟಿ ಹಾಗೂ ತಮ್ಮ ಸುರಕ್ಷತೆಗಾಗಿ ಅತ್ಯಂತ ಜವಾಬ್ದಾರಿಯಿಂದ ತಾಲೂಕು ಆಸ್ಪತ್ರೆಗೆ ಸ್ವಯಂ ಪ್ರೇರಿತರಾಗಿ ದಾಖಲಾಗಿ ಕೊರೊನಾ ತಪಾಸಣೆ ಮಾಡಿಸಿದ್ದರು. ಅವರಿಗೆ ಜ್ವರ ಹಾಗೂ ಗಂಟಲು ಕೆರೆತ ಇತ್ತು. ಇದನ್ನೇ ಅಪಪ್ರಚಾರ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿಕೊಂಡು ಬಳಿಕ ತಾಲೂಕು ಆಸ್ಪತ್ರೆಯಲ್ಲಿಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು.ಆದರೆ ಕೊರೊನಾ ನೆಗೆಟಿವ್ ವರದಿ ಬಂದಿದ್ದು , ಬಳಿಕ ಮನೆಗೆ ಬಂದಿದ್ದರು. ಯಾವುದೇ ಅಪಪ್ರಚಾರ ಬೇಕಾಗಿಲ್ಲ.
ಪ್ರತಿಯೊಬ್ಬರು ಜವಾಬ್ದಾರಿಯಿಂದ ಈ ಸಂದರ್ಭದಲ್ಲಿ ವರ್ತಿಸಬೇಕಿದೆ. ಯಾವುದೇ ಸಂಕೋಚ ಇಲ್ಲದೆಯೇ ಸಂದೇಹ ಇದ್ದರೆ ಅಥವಾ ಜ್ವರ, ಶೀತ, ಗಂಟಲು ಕೆರೆತ ಇದ್ದರೆ ಪರೀಕ್ಷೆ ಮಾಡಿಸಿಕೊಳ್ಳುವುದು ಸಾಮಾಜಿಕ ಹಿತದೃಷ್ಟಿಯಿಂದ ಪ್ರತಿತೊಬ್ಬರೂ ಎಚ್ಚೆತ್ತುಕೊಳ್ಳಬೇಕಾಗಿದೆ. ಇದನ್ನೇ ಅಪಪ್ರಚಾರ ಮಾಡುವುದು ತರವಲ್ಲ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…