ಸುಳ್ಯ: ತಾಲೂಕಿನ ಬೆಳ್ಳಾರೆಯ ಸರಕಾರಿ ಅಧಿಕಾರಿಯೊಬ್ಬರು ಸಾಮಾಜಿಕ ಹಿತದೃಷ್ಟಿ ಹಾಗೂ ತಮ್ಮ ಸುರಕ್ಷತೆಗಾಗಿ ಅತ್ಯಂತ ಜವಾಬ್ದಾರಿಯಿಂದ ತಾಲೂಕು ಆಸ್ಪತ್ರೆಗೆ ಸ್ವಯಂ ಪ್ರೇರಿತರಾಗಿ ದಾಖಲಾಗಿ ಕೊರೊನಾ ತಪಾಸಣೆ ಮಾಡಿಸಿದ್ದರು. ಅವರಿಗೆ ಜ್ವರ ಹಾಗೂ ಗಂಟಲು ಕೆರೆತ ಇತ್ತು. ಇದನ್ನೇ ಅಪಪ್ರಚಾರ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿಕೊಂಡು ಬಳಿಕ ತಾಲೂಕು ಆಸ್ಪತ್ರೆಯಲ್ಲಿಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು.ಆದರೆ ಕೊರೊನಾ ನೆಗೆಟಿವ್ ವರದಿ ಬಂದಿದ್ದು , ಬಳಿಕ ಮನೆಗೆ ಬಂದಿದ್ದರು. ಯಾವುದೇ ಅಪಪ್ರಚಾರ ಬೇಕಾಗಿಲ್ಲ.
ಪ್ರತಿಯೊಬ್ಬರು ಜವಾಬ್ದಾರಿಯಿಂದ ಈ ಸಂದರ್ಭದಲ್ಲಿ ವರ್ತಿಸಬೇಕಿದೆ. ಯಾವುದೇ ಸಂಕೋಚ ಇಲ್ಲದೆಯೇ ಸಂದೇಹ ಇದ್ದರೆ ಅಥವಾ ಜ್ವರ, ಶೀತ, ಗಂಟಲು ಕೆರೆತ ಇದ್ದರೆ ಪರೀಕ್ಷೆ ಮಾಡಿಸಿಕೊಳ್ಳುವುದು ಸಾಮಾಜಿಕ ಹಿತದೃಷ್ಟಿಯಿಂದ ಪ್ರತಿತೊಬ್ಬರೂ ಎಚ್ಚೆತ್ತುಕೊಳ್ಳಬೇಕಾಗಿದೆ. ಇದನ್ನೇ ಅಪಪ್ರಚಾರ ಮಾಡುವುದು ತರವಲ್ಲ.
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…