ಸುಳ್ಯ: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸುಳ್ಯ ಘಟಕದ ವತಿಯಿಂದ ಶ್ರೀರಾಮ ಪೇಟೆಯ ಲ್ಲಿರುವ ಕಾನತಿಲ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.
ಹಿರಿಯ ಶಿಕ್ಷಕರಾದ ನಾರಾಯಣ ಭಟ್ಟರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕರಾದ ರಾಮಕಷ್ಣ ಭಟ್ಟರು ಗುರು ಪೂರ್ಣಮೆಯ ಮಹತ್ವದ ಬಗ್ಗೆ ತಿಳಿಸಿದರು. ಸತ್ಸಂಗ, ಭಜನೆಗಳಿಂದ ಕಾರ್ಯಕ್ರಮ ಸಂಪನ್ನಗೊಂಡಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel