Advertisement
ಸುದ್ದಿಗಳು

ಆರ್ ಸಿ ಇ ಪಿ ಬಗ್ಗೆ ಆತಂಕ ಬೇಡ- ಸಂಸದ ನಳಿನ್ ಕುಮಾರ್ ಕಟೀಲ್

Share

ಸುಳ್ಯ: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ(ಆರ್‍ಸಿಇಪಿ) ಕುರಿತು ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆರ್‍ಸಿಇಪಿ ಈಗ ಚರ್ಚೆಯಲ್ಲಿದೆಯಷ್ಟೆ. ರೈತರಿಗೆ ವಿರೋಧವಾಗುವ ಯಾವುದೇ ಯೋಜನೆ ಜಾರಿಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್‍ಸಿಇಪಿ ಸಂಬಂಧಪಟ್ಟು ಕೇಂದ್ರ ಸರ್ಕಾರ ಈಗಾಗಲೇ ಕೃಷಿಕರು ಮತ್ತು ಟ್ರೇಡ್ ಯೂನಿಯನ್‍ಗಳ ಜೊತೆ ಮಾತುಕತೆ ನಡೆಸಿದೆ. ಆರ್‍ಸಿಇಪಿ ನೇರವಾಗಿ ಹೇರಿಕೆ ಮಾಡುವುದಿಲ್ಲ ಎಂದು ಪ್ರಧಾನಿಯವರೇ ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರದಲ್ಲಿ ರೈತರಲ್ಲಿ ಯಾವುದೇ ಆತಂಕ ಬೇಡ. ರೈತ ವಿರೋಧಿ ಯೋಜನೆಯನ್ನು ಸರಕಾರ ಜಾರಿಗೊಳಿಸುವುದಿಲ್ಲ. ರಾಜ್ಯದಲ್ಲಿಯೂ ಅಡಿಕೆ ಕೃಷಿ ಇದೆ. ಹಾಲಿನ ವ್ಯವಹಾರ ನಡೆಸುವವರಿದ್ದಾರೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳು ಕೂಡಾ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಯಾವುದೇ ಯೋಜನೆ ರೈತರಿಗೆ ತೊಂದರೆ ಆಗುತ್ತದೆ ಅಂದರೆ ನಾವು ಎಲ್ಲರೂ ಸೇರಿ ಅದನ್ನು ವಿರೋಧಿಸುತ್ತೇವೆ ಎಂದು ಹೇಳಿದರು.

ಅಡಿಕೆ ಹಳದಿ ಎಲೆ ರೋಗಕ್ಕೆ ಪರಿಹಾರದ ಕುರಿತು ಸಂಸದರ ಗಮನ ಸೆಳೆದಾಗ, ಜಿಲ್ಲೆಯ ಎಲ್ಲ ಅಡಿಕೆ ಬಳೆಗಾರರ ನಾಯಕರನ್ನು ಕರೆದು ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಅವರಿಗೆ ಬೇಕಾದ ರೀತಿಯಲ್ಲಿ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

18 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago