ಸುಳ್ಯ: ವಿಜಯದಶಮಿ ಪ್ರಯುಕ್ತ ಆರ್ ಎಸ್ ಎಸ್ ಸುಳ್ಯ ಪ್ರಖಂಡದ ವತಿಯಿಂದ ಸುಳ್ಯದಲ್ಲಿ ಪಥ ಸಂಚಲನ ನಡೆಯಿತು.
ಗಣ ವೇಷಧಾರಿಗಳಾದ ನೂರಾರು ಸ್ವಯಂ ಸೇವಕರು ಆಕರ್ಷಕ ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ನಗರದ ಜ್ಯೋತಿ ವೃತ್ತದ ಬಳಿಯಿಂದ ಆರಂಭಗೊಂಡ ಪಥ ಸಂಚಲನ ನಗರದಲ್ಲಿ ಸಂಚರಿಸಿ ದುರ್ಗಾಪರಮೇಶ್ವರಿ ಕಲಾಮಂದಿರದ ಸಮೀಪ ಸಮಾಪನಗೊಂಡಿತು.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…