Advertisement
ಸುದ್ದಿಗಳು

ಆರ್.ಸಿ.ಇ.ಪಿ. ಒಪ್ಪಂದದಿಂದ ಭಾರತ ದೂರ : ಕ್ಯಾಂಪ್ಕೊ ಅಭಿನಂದನೆ

Share

ಮಂಗಳೂರು: ಭಾರತದ ಕೃಷಿ ವಲಯಕ್ಕೆ ಹೊಡೆತ ನೀಡಬಹುದಾಗಿದ್ದ ಬಹುಚರ್ಚಿತ ಆರ್.ಸಿ.ಇ.ಪಿ. ಒಪ್ಪಂದದಿಂದ ಭಾರತವು ಹೊರಗುಳಿದಿದ್ದು, ಕೇಂದ್ರ ಸರಕಾರವು ಮತ್ತೊಮ್ಮೆ ಕೃಷಿಕರ ಬೇಡಿಕೆಗೆ ಪೂರಕವಾಗಿ ಸ್ಪಂದಿಸಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕ್ಯಾಂಪ್ಕೊ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಕ್ಯಾಂಪ್ಕೋ ಪ್ರಕಟಣೆ ತಿಳಿಸಿದೆ.

ಭಾರತದ ಅಡಿಕೆ ಮತ್ತು ಕಾಳುಮೆಣಸು ಉತ್ಪಾದಕ ವಲಯದ ಪರವಾಗಿ ಪ್ರಧಾನಿ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರು ಮತ್ತು ಕೇಂದ್ರ ಹಣಕಾಸು ಸಚಿವರುಗಳನ್ನು ಭೇಟಿ ಮಾಡಿ ಅಡಿಕೆ ಮತ್ತು ಕಾಳುಮೆಣಸನ್ನು ಆರ್.ಸಿ.ಇ.ಪಿ. ಒಪ್ಪಂದದಿಂದ ಹೊರತುಪಡಿಸುವಂತೆ ಕ್ಯಾಂಪ್ಕೊ ವಿನಂತಿಸಿತ್ತು. ದೇಶವು ಅಡಿಕೆ ಮತ್ತು ಕಾಳುಮೆಣಸು ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದೆ.ಈಗಾಗಲೇ ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಮತ್ತು ಕಾಳುಮೆಣಸು ದೇಶದೊಳಕ್ಕೆ ಆಮದಾಗಿದ್ದು, ದೇಶೀಯ ಮಾರುಕಟ್ಟೆಯನ್ನು ತಲ್ಲಣಗೊಳಿಸಿದ್ದಲ್ಲದೆ ಕೃಷಿ ಆರ್ಥಿಕತೆಗೆ ಅಪಾಯವನ್ನುಂಟುಮಾಡಿದೆ. ಇಂತಹ ಸಂದರ್ಭದಲ್ಲಿ ಗೊಂದಲ ಮತ್ತು ಭೀತಿಯುಂಟುಮಾಡಿದ ಒಪ್ಪಂದದಿಂದ ದೇಶವನ್ನು ಹೊರತುಪಡಿಸಿ ಕೃಷಿಕರ ಬೆಂಬಲಕ್ಕೆ ನಿಂತಿದ್ದು ಸರಕಾರದ ಕೃಷಿಸ್ನೇಹಿ ನೀತಿಯನ್ನು ಎತ್ತಿತೋರಿಸುತ್ತದೆ ಎಂದು ಪ್ರಕಟಣೆಯಲ್ಲಿ  ಕ್ಯಾಂಪ್ಕೋ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

31 minutes ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

46 minutes ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

18 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

20 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

21 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

22 hours ago