ಸುಳ್ಯ: ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ಸ್ವಚ್ಛತಾ ಪಕ್ವಾಡ ಕಾರ್ಯಕ್ರಮದ ಅಂಗವಾಗಿ ಊರಿನ ಸ್ವಚ್ಛತೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ವಿಕ್ರಮ ಯುವಕ ಮಂಡಲ(ರಿ) ಬಾರ್ಪಣೆ ಯ ಸಹಭಾಗ್ವಿತದಲ್ಲಿ ನಡೆಯಿತು.
ಯುವಕ ಮಂಡಲದ ಅಧ್ಯಕ್ಷ ಪ್ರಶಾಂತ್ ಕೋಲ್ಚಾರ್ ಮುಂದಾಳತ್ವವನ್ನು ವಹಿಸಿದ್ದರು. ಯುವಕ ಮಂಡಲದ ಪಧಾದಿಕಾರಿಗಳು,ಯುವತಿ ಮಂಡಲದ ಸದಸ್ಯೆಯರು ಭಾಗವಹಿಸಿ ಸ್ವಚ್ಛತೆಯಲ್ಲಿ ತೊಡಗಿಕೊಂಡರು. ಕಾರ್ಯಕ್ರಮದ ಸಂಯೋಜನೆಯನ್ನು ಭಾರತ ಸರಕಾರದ ನೆಹರು ಯುವ ಕೇಂದ್ರ ಸುಳ್ಯ ತಾಲೂಕು ಪ್ರತಿನಿಧಿ ವಿಖ್ಯಾತ್ ಬಾರ್ಪಣೆ ವಹಿಸಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel