ಸುಳ್ಯ: ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ಸ್ವಚ್ಛತಾ ಪಕ್ವಾಡ ಕಾರ್ಯಕ್ರಮದ ಅಂಗವಾಗಿ ಊರಿನ ಸ್ವಚ್ಛತೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ವಿಕ್ರಮ ಯುವಕ ಮಂಡಲ(ರಿ) ಬಾರ್ಪಣೆ ಯ ಸಹಭಾಗ್ವಿತದಲ್ಲಿ ನಡೆಯಿತು.
ಯುವಕ ಮಂಡಲದ ಅಧ್ಯಕ್ಷ ಪ್ರಶಾಂತ್ ಕೋಲ್ಚಾರ್ ಮುಂದಾಳತ್ವವನ್ನು ವಹಿಸಿದ್ದರು. ಯುವಕ ಮಂಡಲದ ಪಧಾದಿಕಾರಿಗಳು,ಯುವತಿ ಮಂಡಲದ ಸದಸ್ಯೆಯರು ಭಾಗವಹಿಸಿ ಸ್ವಚ್ಛತೆಯಲ್ಲಿ ತೊಡಗಿಕೊಂಡರು. ಕಾರ್ಯಕ್ರಮದ ಸಂಯೋಜನೆಯನ್ನು ಭಾರತ ಸರಕಾರದ ನೆಹರು ಯುವ ಕೇಂದ್ರ ಸುಳ್ಯ ತಾಲೂಕು ಪ್ರತಿನಿಧಿ ವಿಖ್ಯಾತ್ ಬಾರ್ಪಣೆ ವಹಿಸಿದ್ದರು.
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…