ಸುಳ್ಯ: ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ಸ್ವಚ್ಛತಾ ಪಕ್ವಾಡ ಕಾರ್ಯಕ್ರಮದ ಅಂಗವಾಗಿ ಊರಿನ ಸ್ವಚ್ಛತೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ವಿಕ್ರಮ ಯುವಕ ಮಂಡಲ(ರಿ) ಬಾರ್ಪಣೆ ಯ ಸಹಭಾಗ್ವಿತದಲ್ಲಿ ನಡೆಯಿತು.
ಯುವಕ ಮಂಡಲದ ಅಧ್ಯಕ್ಷ ಪ್ರಶಾಂತ್ ಕೋಲ್ಚಾರ್ ಮುಂದಾಳತ್ವವನ್ನು ವಹಿಸಿದ್ದರು. ಯುವಕ ಮಂಡಲದ ಪಧಾದಿಕಾರಿಗಳು,ಯುವತಿ ಮಂಡಲದ ಸದಸ್ಯೆಯರು ಭಾಗವಹಿಸಿ ಸ್ವಚ್ಛತೆಯಲ್ಲಿ ತೊಡಗಿಕೊಂಡರು. ಕಾರ್ಯಕ್ರಮದ ಸಂಯೋಜನೆಯನ್ನು ಭಾರತ ಸರಕಾರದ ನೆಹರು ಯುವ ಕೇಂದ್ರ ಸುಳ್ಯ ತಾಲೂಕು ಪ್ರತಿನಿಧಿ ವಿಖ್ಯಾತ್ ಬಾರ್ಪಣೆ ವಹಿಸಿದ್ದರು.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…