ಸುಳ್ಯ: ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ಸ್ವಚ್ಛತಾ ಪಕ್ವಾಡ ಕಾರ್ಯಕ್ರಮದ ಅಂಗವಾಗಿ ಊರಿನ ಸ್ವಚ್ಛತೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ವಿಕ್ರಮ ಯುವಕ ಮಂಡಲ(ರಿ) ಬಾರ್ಪಣೆ ಯ ಸಹಭಾಗ್ವಿತದಲ್ಲಿ ನಡೆಯಿತು.
ಯುವಕ ಮಂಡಲದ ಅಧ್ಯಕ್ಷ ಪ್ರಶಾಂತ್ ಕೋಲ್ಚಾರ್ ಮುಂದಾಳತ್ವವನ್ನು ವಹಿಸಿದ್ದರು. ಯುವಕ ಮಂಡಲದ ಪಧಾದಿಕಾರಿಗಳು,ಯುವತಿ ಮಂಡಲದ ಸದಸ್ಯೆಯರು ಭಾಗವಹಿಸಿ ಸ್ವಚ್ಛತೆಯಲ್ಲಿ ತೊಡಗಿಕೊಂಡರು. ಕಾರ್ಯಕ್ರಮದ ಸಂಯೋಜನೆಯನ್ನು ಭಾರತ ಸರಕಾರದ ನೆಹರು ಯುವ ಕೇಂದ್ರ ಸುಳ್ಯ ತಾಲೂಕು ಪ್ರತಿನಿಧಿ ವಿಖ್ಯಾತ್ ಬಾರ್ಪಣೆ ವಹಿಸಿದ್ದರು.
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…