ಸುಳ್ಯ: ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ಸ್ವಚ್ಛತಾ ಪಕ್ವಾಡ ಕಾರ್ಯಕ್ರಮದ ಅಂಗವಾಗಿ ಊರಿನ ಸ್ವಚ್ಛತೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ವಿಕ್ರಮ ಯುವಕ ಮಂಡಲ(ರಿ) ಬಾರ್ಪಣೆ ಯ ಸಹಭಾಗ್ವಿತದಲ್ಲಿ ನಡೆಯಿತು.
ಯುವಕ ಮಂಡಲದ ಅಧ್ಯಕ್ಷ ಪ್ರಶಾಂತ್ ಕೋಲ್ಚಾರ್ ಮುಂದಾಳತ್ವವನ್ನು ವಹಿಸಿದ್ದರು. ಯುವಕ ಮಂಡಲದ ಪಧಾದಿಕಾರಿಗಳು,ಯುವತಿ ಮಂಡಲದ ಸದಸ್ಯೆಯರು ಭಾಗವಹಿಸಿ ಸ್ವಚ್ಛತೆಯಲ್ಲಿ ತೊಡಗಿಕೊಂಡರು. ಕಾರ್ಯಕ್ರಮದ ಸಂಯೋಜನೆಯನ್ನು ಭಾರತ ಸರಕಾರದ ನೆಹರು ಯುವ ಕೇಂದ್ರ ಸುಳ್ಯ ತಾಲೂಕು ಪ್ರತಿನಿಧಿ ವಿಖ್ಯಾತ್ ಬಾರ್ಪಣೆ ವಹಿಸಿದ್ದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…